ಒಡಿಶಾದಲ್ಲಿ ಶಂಕಿತ ಐಎಸ್ಐ ಏಜೆಂಟ್ ಬಂಧನ
ನವದೆಹಲಿ, ಜ. 24: ಸಂಶಯಾಸ್ಪದ ವರ್ತನೆ ತೋರಿದ ಓರ್ವ ಛಾಯಾಗ್ರಾಹಕನನ್ನು ಒಡಿಶಾದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಈತ ಐಎಸ್ಐ ಪರವಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಸಂದೇಹಿಸಿದ್ದಾರೆ.
ಈಶ್ವರ ಚಂದ್ರ ಬೆಹೆರಾ (35) ಬಂಧಿತ ಆರೋಪಿ. ಈತ ಹಲವು ಪ್ರಮುಖ ವಿಷಯಗಳನ್ನು ಸಂಗ್ರಹಿಸುತ್ತಿದ್ದ ಎಂದು ಸಂದೇಹಿಸಿರುವ ಪೊಲೀಸರು 8 ತಿಂಗಳಿಂದ ಈತನನ್ನು ಗಮನಿಸುತ್ತಿದ್ದರು. [ಉಗ್ರರಿಗೆ ಪಾಕ್ ಸ್ವರ್ಗ]

ಬಂಧಿತ ಬೆಹೆರಾ ಐಟಿಆರ್ನಲ್ಲಿ ತಾತ್ಕಾಲಿಕ ಒಪ್ಪಂದದ ಮೇಲೆ ಫೋಟೊಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ. ಆತ ಕೋಲ್ಕೊತಾದಲ್ಲಿರುವ ಐಎಸ್ಐ ಏಜೆಂಟ್ ಓರ್ವನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗಿದೆ. [ಉಗ್ರರು ಎನ್ ಕೌಂಟರ್ ಗೆ ಬಲಿ]
ಈತ ಐಟಿಆರ್ ಕುರಿತ ಚಿತ್ರಗಳು ಹಾಗೂ ಮಾಹಿತಿಗಳನ್ನು ಕೋಲ್ಕೊತಾದಲ್ಲಿರುವ ಐಎಸ್ಐ ಏಜೆಂಟನಿಗೆ 50,000 ರು.ಗಳಿಗೆ ನಿರಂತರವಾಗಿ ಮಾರುತ್ತಿದ್ದ. ಅಲ್ಲದೆ, ತನ್ನ ಕ್ಯಾಮರಾ ದುರಸ್ತಿಗೆಂದು ಹಲವು ಬಾರಿ ಕೋಲ್ಕೊತ್ತಾಗೆ ಭೇಟಿ ನೀಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆತನಿಂದ ಪೊಲೀಸರು ಒಂದು ಲ್ಯಾಪ್ಟಾಪ್, ಕ್ಯಾಮರಾ, ಹಾರ್ಡ್ ಡಿಸ್ಕ್ ಮತ್ತು ಎರಡು ಸೆಲ್ ಫೋನ್ ವಶಪಡಿಸಿಕೊಂಡಿದ್ದಾರೆ. [ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]
ಬಂಧಿತ ಈಶ್ವರ ಬೆಹೆರಾನನ್ನು ಶೀಘ್ರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ತನಿಖೆಗಾಗಿ ವಶಕ್ಕೆ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ. [ದಾವೂದ್ ಇಬ್ರಾಹಿಂ ಪಲಾಯನ]
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications