ಅಮೆಜೊನಿಯಾ -1 ಹಾಗೂ 18 ಉಪಗ್ರಹಗಳು ಯಶಸ್ವಿ ಉಡಾವಣೆ
ಬೆಂಗಳೂರು, ಫೆಬ್ರವರಿ 28: ಶ್ರೀಹರಿಕೋಟದಿಂದ ಫೆಬ್ರವರಿ 28ರಂದು ಬ್ರೆಜಿಲಿಯನ್ ಅಮೆಜೊನಿಯಾ -1 ಹಾಗೂ 18 ಭಾರತೀಯ ಸ್ಟಾರ್ಟ್ಅಪ್ ಉಪಗ್ರಹಗಳನ್ನು ಹೊತ್ತ ಪಿಎಸ್ಎಲ್ ವಿ ಸಿ51 ಯಶಸ್ವಿಯಾಗಿ ಉಡಾವಣೆಯಾಗಿದೆ ಎಂದು ಇಸ್ರೋ ಪ್ರಧಾನ ಕಚೇರಿಯ ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ.
2021 ರ ಇಸ್ರೋದ ಮೊಟ್ಟ ಮೊದಲ ಕಾರ್ಯಾಚರಣೆ ಇದಾಗಿದ್ದು, ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್ಎಲ್ವಿ) ಸಿ -51 ನಲ್ಲಿ ಬೆಳಿಗ್ಗೆ 10.28 ಕ್ಕೆ ಶ್ರೀಹರಿಕೋಟ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆ ಮಾಡಲಾಗಿದೆ.

ಅಮೆಜೋನಿಯಾ -1 ಎನ್ನುವುದು ಸಂಪೂರ್ಣವಾಗಿ ಬ್ರೆಜಿಲ್ಅಭಿವೃದ್ಧಿಪಡಿಸಿದ ಮೊದಲ ಭೂ ವೀಕ್ಷಣಾ ಉಪಗ್ರಹವಾಗಿದೆ, ಇದು ಪ್ರಾಥಮಿಕ ಉಪಗ್ರಹವಾಗಿದೆ. 637 ಕೆ. ಜಿ ತೂಗುವ ಉಪಗ್ರಹವು ಅಮೆಜಾನ್ ಕಾಡಿನ ಮೇಲೆ ನಿಗಾ ಇಡಲಿದೆ.
#Amazonia1 successfully separated from fourth stage of #PSLVC51 and injected into orbit#ISRO #NSIL #INSPACe pic.twitter.com/hEzayrCMeq
— ISRO (@isro) February 28, 2021
ಇದರ ಜೊತೆಗೆ ಚೆನ್ನೈ ಮೂಲದ ಸ್ಪೇಸ್ ಕಿಡ್ಜ್ ಇಂಡಿಯಾ, ಸತೀಶ್ ಧವನ್ ಸ್ಯಾಟ್, ಯೂನಿಟಿ ಸ್ಯಾಟ್ 3 ಉಪಗ್ರಹ, ಇಸ್ರೋದ ನ್ಯೂಸ್ಪೇಸ್ ಇಂಡಿಯಾ ಸಂಸ್ಥೆಯ 14 ಉಪಗ್ರಹಗಳು ಕಕ್ಷೆಗೆ ಸೇರಿಸಲಾಗಿದೆ.
#PSLVC51 lifts off successfully from Satish Dhawan Space Centre, Sriharikota#ISRO #NSIL #INSPACe #Amazonia1 pic.twitter.com/38WNf5ciIo
— ISRO (@isro) February 28, 2021
ಬಾಹ್ಯಾಕಾಶ ನೌಕೆಯ ಮೇಲಿನ ಪ್ಯಾನೆಲ್ ನಲ್ಲಿ ಪ್ರಧಾನಿ ಮೋದಿ ಚಿತ್ರವಿದೆ. ಎಸ್ ಡಿ ಕಾರ್ಡಿನಲ್ಲಿ ಭಗವದ್ಗೀತೆ ಹಾಗೂ ಎಸ್ ಡಿ ಸ್ಯಾಟ್ ನಲ್ಲಿ 25, 000 ಸಾವಿರ ಮಂದಿ ಹೆಸರನ್ನು ಬಾಹ್ಯಾಕಾಶಕ್ಕೆ ಕಳಿಸಲಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications