ಉತ್ತರಾಖಂಡ್ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ: ರಮೇಶ್ ಪೋಖ್ರಿಯಾಲ್
ಉತ್ತರಾಖಂಡ್,ಫೆಬ್ರವರಿ 08: ಉತ್ತರಾಖಂಡ್ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.
ಉತ್ತರಾಖಂಡ್ನಲ್ಲಿ ಸಂಭವಿಸಿದ ಹಿಮಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿಬಿಪಿ ಮೊದಲನೆಯ ಸುರಂಗದಲ್ಲಿರುವವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದೀಗ ಎರಡನೇ ಸುರಂಗದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದ್ದು, ಈ ಸುರಂಗ 3 ಕಿ.ಮೀ ಉದ್ದವಿದೆ ಎಂದು ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದಷ್ಟೊತ್ತಿಗೆ ಸುರಂಗದಲ್ಲಿರುವವರನ್ನೆಲ್ಲಾ ರಕ್ಷಿಸುವ ಭರವಸೆಯನ್ನು ನೀಡಿದ್ದಾರೆ.

ಜೋಶಿಮಠದ ಧೌಲಿ ಗಂಗಾ ನದಿಯ ನೀರಿನ ಮಟ್ಟ ಅಪಾಯಕಾರಿ ಹಂತವನ್ನು ತಲುಪಿದೆ. ಇಷ್ಟು ವರ್ಷದ ದಾಖಲೆಯನ್ನು ಮುರಿದಿದೆ ಎಂದು ಕೇಂದ್ರ ಜಲ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.
ಹಿಮ ಪ್ರವಾಹದಲ್ಲಿ 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ್ದಾರೆ. ಅಲ್ಪಾವಧಿಯಲ್ಲಿ ನೀರಿನ ತೀವ್ರತೆ ತಿಳಿದುಬಂದಿತ್ತು.ಇದು 2013ರಲ್ಲಿ ಕೇದಾರನಾಥದಲ್ಲಿ ನಡೆದ ಹಿಮಪಾತವನ್ನು ನೆನಪಿಸುತ್ತದೆ. ಬೆಳಗ್ಗೆ 11ರ ಸುಮಾರಿಗೆ ಜೋಶಿಮಠ ನೀರಿನ ಮಟ್ಟ 1388 ಮೀಟರ್ನಷ್ಟಿತ್ತು.
2013ರ ಉತ್ತರಾಖಂಡ್ ಪ್ರವಾಹದ ಸಂದರ್ಭದಲ್ಲಿ ನೀರಿನ ಮಟ್ಟ1385.54 ಮೀಟರ್ನಷ್ಟಿತ್ತು. ಹಿಮ ಕುಸಿತ ಹಾಗೂ ಪ್ರವಾಹದಿಂದಾಗಿ ಚಿಮೋಲಿ ಹಳ್ಳಿಯಲ್ಲಿ ಭಾನುವಾರ ಅನೇಕ ಭಾನುಗಳು ನಾಶವಾಗಿದ್ದು, ಶ್ರೀನಗರ, ಹರಿದ್ವಾರ ಮತ್ತು ರಿಷಿಕೇಶಿಯಲ್ಲಿ ನೀರಿನ ಮಟ್ಟದಲ್ಲಿ ಹೆಚ್ಚಾಗುವ ಸಾಧ್ಯತೆಯಿರುವುದಾಗಿ ಉತ್ತರಾಖಂಡ ಪೊಲೀಸರು ಸಲಹೆ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications