ಕೇಬಲ್ ಕಾರ್ ದುರಂತದಲ್ಲಿ ಏಳು ಮಂದಿ ಸಾವು
ಶ್ರೀನಗರ, ಜೂನ್ 25 : ಜಮ್ಮು-ಕಾಶ್ಮೀರದ ಗುಲ್ಮಾರ್ಗ್ದ ಗೊಂಡೋಲಾ ಟವರ್ (ಕೇಬಲ್ ಕಾರ್ ಟವರ್) ಕುಸಿದು ದುರಂತ ಸಂಭವಿಸಿದೆ. ಒಂದೇ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಕೆಲವು ಪ್ರವಾಸಿಗರು ಟವರ್ ಅಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ಆರಂಭವಾಗಿದೆ.ಗುಲ್ಮಾರ್ಗ್ ಕೇಬಲ್ ಕಾರು ನೋಡಲು ಹಾಗೂ ಹತ್ತಲು ಸಾವಿರಾರು ಸಂಖ್ಯೆಯ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ಮೃತರನ್ನು ಆಂಡ್ರಸ್ಕರ್, ಅವರ ಪತ್ನಿ ಮನ್ಶಿಯಾ ಹಾಗೂ ಮಕ್ಕಳಾದ ಅನಾಘ್, ಜಾನ್ವಿ ಮೃತಪಟ್ಟಿದ್ದಾರೆ. ಇನ್ನೋರ್ವ ಮುಖ್ತಾರ್ ಅಹಮದ್ ಗನೈ ಎಂದು ಗುರುತಿಸಲಾಗಿದೆ.
What terrible news! If confirmed this will be the first such incident with the Gulmarg cable car. My heart felt condolences to the families. https://t.co/wga3ENjZlG
— Omar Abdullah (@abdullah_omar) June 25, 2017
ಕೇಬಲ್ ಕಾರ್ ಗೆ ಬೆಂಬಲವಾಗಿರುವ ಕೇಬಲ್ ಹಾಗೂ ಗೋಂಡಾಲ್ ಟವರ್ ಮಧ್ಯೆ ಮರ ಬಿದ್ದ ಪರಿಣಾಮ ದೆಹಲಿ ಮೂಲದ ಒಂದೇ ಕುಟುಂಬದ ಐದು ಮಂದಿ ಹಾಗೂ ಗೈಡ್ ಹಾಗೂ ಸ್ಥಳೀಯರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ.
Gulmarg (J&K): Five tourists died after a Gondola tower collapsed due to strong winds; rescue operation underway
— ANI (@ANI_news) June 25, 2017
ಈ ದುರಂತದ ಬಗ್ಗೆ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಅವರು ಸಂತಾಪ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications