ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರು ಬಲಿ
ಶ್ರೀನಗರ, ಜುಲೈ 22: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ಡಿಜಿಪಿ ವೈದ್ ಅವರು ಹೇಳಿದ್ದಾರೆ.
ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಅಪಹರಿಸಿ ಹತ್ಯೆಗೈದ ಭಯೋತ್ಪಾದಕರು ಇವರೆ ಎಂದು ಗುರುತಿಸಲಾಗಿದೆ. ಈ ಘಟನೆ ಬೆನ್ನಲ್ಲೇ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿಯಲಾಯಿತು. ತರಬೇತಿ ನಿರತ ಪೇದೆ ಸಲೀಂ ಅಹ್ಮದ್ ಶಾ ಎಂಬುವರನ್ನು ಭಯೋತ್ಪಾದಕರು ಕಿಡ್ನಾಪ್ ಮಾಡಿ ಕೊಲೆ ಮಾಡಿದ್ದರು.

ಇಂದು ಬೆಳಗ್ಗೆ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಕೊಂದು ಹಾಕಲಾಗಿದೆ. ಮೂವರು ಭಯೋತ್ಪಾದಕರ ಮೃತ ದೇಹಗಳು ಹಾಗೂ 2 ಎಕೆ 47 ರೈಫಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
3 terrorists were killed in Kulgam early morning today. They were involved in abduction&killing of one police constable (Mohammad Saleem) yesterday. Bodies of the terrorists & 2 AK-47 rifles recovered. One terrorist was associated with LeT, other two were locals: SP Vaid, DGP J&K pic.twitter.com/jiAGycL9Tt
— ANI (@ANI) July 22, 2018
ಮೂವರು ಕೂಡಾ ಲಷ್ಕರ್ ಇ ತೋಯ್ಬಾ ಸಂಘಟನೆ ಜತೆ ಸಂಪರ್ಕ ಹೊಂದಿದ್ದರು ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್ಪಿ ವೈದ್ ಹೇಳಿದರು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications