ಪ್ರಣಬ್ ದಾದಾ ನಿರ್ಧಾರ ಆಘಾತ ತಂದಿದೆ: ಜಾಫರ್ ಶರೀಫ್
Recommended Video

ನವದೆಹಲಿ, ಮೇ 30: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಮೂರನೇ ವರ್ಷದ ವರ್ಗ ಸಮಾರಂಭದ ಸಮಾರೋಪಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮುಖ್ಯ ಅತಿಥಿಯಾಗಿ ತೆರಳುತ್ತಿರುವುದು ನನಗೆ ಆಘಾತ ತಂದಿದೆ ಎಂದು ಕಾಂಗ್ರೆಸ್ ಮುಖಂಡ ಜಾಫರ್ ಶರೀಫ್ ಹೇಳಿದ್ದಾರೆ.
ಹುಟ್ಟಿನಿಂದಲೂ ಒಬ್ಬ ಕಾಂಗ್ರೆಸ್ಸಿಗನಾಗಿ, ತಮ್ಮ ಹಿನ್ನೆಲೆಯನ್ನು ಮರೆತು ಹೀಗೆ ಆರೆಸ್ಸಸ್ ಕಾರ್ಯಕ್ರಮಕ್ಕೆ ತೆರಳುತ್ತಿರುವುದು ನನಗೆ ತೀವ್ರ ಆಘಾತ ತಂದಿದೆ ಎಂದು ಪ್ರಣಬ್ ಮುಖರ್ಜಿಯವರಿಗೆ ಬರೆದ ಪತ್ರವೊಂದರಲ್ಲಿ ಅವರು ಬರೆದಿದ್ದಾರೆ.

ಈ ನಿರ್ಧಾರ ತೆಗೆದುಕೊಳ್ಳುವಾಗ ಅವರು ಯಾರ ವಿಶ್ವಾಸವನ್ನೂ ತೆಗೆದುಕೊಂಡಿಲ್ಲ. ಇದ್ದಕ್ಕಿದ್ದಂತೇ ಈ ನಿರ್ಧಾರ ತೆಗೆದುಕೊಂಡಿದ್ದು ನಮಗೆ ಇರಿಸುಮುರಿಸುಂಟುಮಾಡಿದೆ ಎಂದು ಅವರು ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಆರೆಸ್ಸೆಸ್ ಕಾರ್ಯಕ್ರಮಕ್ಕೆ ಬರಲು ಒಪ್ಪಿಗೆ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಆರೆಸ್ಸೆಸ್ ಹಿರಿಯರೊಬ್ಬರು, 'ಇದರಲ್ಲಿ ಅಚ್ಚರಿಯೇನೂ ಇಲ್ಲ. ಆರೆಸ್ಸೆಸ್ಸಿನ ಬಗ್ಗೆ ತಿಳಿದವರಿಗೆ ಇದು ಆಶ್ಚರ್ಯವನ್ನುಂಟುಮಾಡುವುದಿಲ್ಲ. ಆರೆಸ್ಸೆಸ್ ಎಂದಿಗೂ ಸಮಾಜದಲ್ಲಿ ಮಹತ್ವದ ಸ್ಥಾನ ಪಡೆದ ವ್ಯಕ್ತಿಗಳನ್ನು ಅತಿಥಿಗಳನ್ನಾಗಿ ಆಹ್ವಾನಿಸುತ್ತದೆ. ಅಂತೆಯೇ ಪ್ರಣಬ್ ಮುಖರ್ಜಿ ಅವರನ್ನು ಆಹ್ವಾನಿಸಿದ್ದೇವೆ. ಬರಲು ಒಪ್ಪಿಕೊಂಡಿದ್ದು ಅವರ ಉದಾತ್ತ ಗುಣವನ್ನು ತೋರಿಸುತ್ತದೆ' ಎಂದಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications