ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಶ್ಮೀರ: ಐವರು ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ

|
Google Oneindia Kannada News

ಶೋಪಿಯಾನ್, ಆಗಸ್ಟ್ 04: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಎಂಬಲ್ಲಿ ಶುಕ್ರವಾರ ರಾತ್ರಿಯಿಂದ ಆರಂಭವಾದ ಎನ್ ಕೌಂಟರ್ ನಲ್ಲಿ ಐವರು ಭಯೋತ್ಪಾದಕರನ್ನು ಬಲಿಪಡೆಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ಶೋಪಿಯಾನ್ ನ ಕಿಲ್ಲೋರಾ ಹಳ್ಳಿಯಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಆರಂಭವಾದ ಗುಂಡಿನ ಚಕಮಕಿಯಲ್ಲಿ ಸಾವಿಗೀಡಾದ ಐವರು ಉಗ್ರರಲ್ಲಿ ಓರ್ವನನ್ನು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಉಮರ್ ಮಲೀಕ್ ಎಂದು ಗುರುತಿಸಲಾಗಿದೆ.

ಭಾರತದಲ್ಲಿ ಶಾಂತಿ ಕದಡಲು ಪಾಕ್‌ನಿಂದ ಕುತಂತ್ರ: ಗುಪ್ತಚರ ವರದಿ ಭಾರತದಲ್ಲಿ ಶಾಂತಿ ಕದಡಲು ಪಾಕ್‌ನಿಂದ ಕುತಂತ್ರ: ಗುಪ್ತಚರ ವರದಿ

ಆಗಸ್ಟ್ 2 ರಂದು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು.

Jammu and Kashmir: 5 terrorists gunned down in an encounter

ಭಾರತಕ್ಕೆ 600 ಮಂದಿ ಭಯೋತ್ಪಾದಕರನ್ನು ನುಗ್ಗಿಸಲು ಪಾಕಿಸ್ತಾನ ಷಡ್ಯಂತ್ರ ನಡೆಸುತ್ತಿದೆ ಎಂಬ ಗುಪ್ತಚರ ವರದಿ ಹೊರಬಿದ್ದಿದ್ದು, ಜಮ್ಮು-ಕಾಶ್ಮೀರದಲ್ಲಿ ಹೆಚ್ಚಾಗುತ್ತಿರುವ ಉಗ್ರರ ಉಪಟಳವೂ ಈ ವರದಿಗೆ ಪುಷ್ಠಿ ನೀಡಿದೆ.

English summary
Five terrorists gunned down after encounter breaks out in Jammu and Kashmir's Shopian. fresh firing was heard earlier in the day at the site of the encounter, which broke out between security personnel and terrorists at around 9: 30 p.m. on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X