ಕಾಶ್ಮೀರದಲ್ಲಿ ಮತ್ತೆ ಗಡಿ ನುಸುಳಲು ಯತ್ನಿಸಿದ 5 ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರ, ಜೂನ್ 9: ಜಮ್ಮು ಮತ್ತು ಕಾಶ್ಮೀರದ ಉರಿ ಭಾಗದಲ್ಲಿ ಗಡಿ ನುಸುಳಲು ಯತ್ನಿಸಿದ ಐವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಉರಿ ಭಾಗದಲ್ಲಿ ಈ ಘಟನೆ ನಡೆದಿದ್ದು ಪಾಕಿಸ್ತಾನದಿಂದ ಭಾರತದ ಗಡಿ ನುಸುಳಲು ಯತ್ನಿಸಿದ ಉಗ್ರರ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದೆ. ಇನ್ನೂ ಹಲವು ಉಗ್ರರು ಗಡಿ ನುಸುಳಲು ಯತ್ನಿಸಿರಬಹುದು ಎಂದುಕೊಳ್ಳಲಾಗಿದ್ದು ಇತರರಿಗಾಗಿ ಹುಡುಕಾಟ ಮುಂದುವರಿದಿದೆ.
[ಗೋಡೆ ಹಿಂದೆ ಅವಿತವರ ಪತ್ತೆಗೆ ಸೇನೆಯಿಂದ ಹೊಸ ಆಯುಧ 'ದಿವ್ಯಚಕ್ಷು']

ಈ ಮೂಲಕ ಕಳೆದ ಮೂರು ದಿನಗಳಲ್ಲಿ ಒಟ್ಟು 12 ಉಗ್ರರನ್ನು ಭಾರತೀಯ ಸೇನಾಪಡೆ ಹೊಡೆದುರುಳಿಸಿದೆ.
ಡಿಸೆಂಬರ್ ಗೂ ಮೊದಲು ಕಾಶ್ಮೀರ ಕಣಿವೆಯಲ್ಲಿರುವ ಉಗ್ರರನ್ನೆಲ್ಲಾ ಹೊಡೆದುರುಳಿಸಬೇಕು ಎಂದು ಸೇನೆ ಡೆಡ್ಲೈನ್ ಹಾಕಿಕೊಂಡಿದ್ದು ಅದರಂತೆ ಉಗ್ರರ ಬೇಟೆಯಲ್ಲಿ ನಿರತವಾಗಿದೆ. ಇನ್ನು ಇತ್ತೀಚೆಗೆ ಸರಕಾರವೂ ಸೇನೆಗೆ ಕಾಶ್ಮೀರ ಕಣಿವೆಯಲ್ಲಿ ಕಾರ್ಯಚರಿಸಲು ಪೂರ್ತಿ ಸ್ವಾತಂತ್ರ್ಯ ನೀಡಿದೆ.
[48 ಗಂಟೆಗಳಲ್ಲಿ 7 ಉಗ್ರರ ಹತ್ಯೆ, 6 ಗಡಿ ನುಸುಳುವಿಕೆ ಯತ್ನ ವಿಫಲ]
ಇನ್ನು ಒಟ್ಟಾರೆ ಈ ವರ್ಷ 23 ಗಡಿ ನುಸುಳುವ ಪ್ರಯತ್ನಗಳನ್ನು ತಡೆಯಲಾಗಿದ್ದು 39 ನುಸುಳುಕೋರರನ್ನು ಸೇನೆ ಹೊಡೆದುರುಳಿಸಿದಂತಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications