ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ಸೇನೆಯಿಂದ ಕಾಶ್ಮೀರದಲ್ಲಿ ಮೂರನೇ ದಿನವೂ ಕಾರ್ಯಾಚರಣೆ

|
Google Oneindia Kannada News

ಶ್ರೀನಗರ, ಫೆಬ್ರವರಿ 13: ಜಮ್ಮು ಕಾಶ್ಮೀರದ ಶ್ರೀನಗರದ ಕರಣ್ ನಗರದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ಇಲ್ಲಿ ನಿರಂತರವಾಗಿ ದಾಳಿ ನಡೆಯುತ್ತಿದೆ.

ಪೆ.11 ಭಾನುವಾರದಂದು ಇಲ್ಲಿನ ಸುಂಜ್ವನ್ ಸೇನಾ ಶಿಬಿರದ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಒಟ್ಟು 5 ಸೈನಿಕರು ಹುತಾತ್ಮರಾಗಿದ್ದರು. ನಂತರ ಫೆ.12 ನಡೆದ ದಾಳಿಯಲ್ಲಿ ಮತ್ತೋರ್ವ ಸೈನಿಕ ಹುತಾತ್ಮರಾಗಿದ್ದರು.

ಪಾಕಿಸ್ತಾನ ತಕ್ಕ ಶಿಕ್ಷೆ ಅನುಭವಿಸಲಿದೆ: ನಿರ್ಮಲಾ ಸೀತಾರಾಮ್ಪಾಕಿಸ್ತಾನ ತಕ್ಕ ಶಿಕ್ಷೆ ಅನುಭವಿಸಲಿದೆ: ನಿರ್ಮಲಾ ಸೀತಾರಾಮ್

ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸುತ್ತಿರುವ ಕುರಿತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ತನ್ನ ತಪ್ಪಿಗೆ ಪಾಕಿಸ್ತಾನ ತಕ್ಕ ಶಿಕ್ಷೆ ಅನುಭವಿಸಲಿದೆ ಎಂದು ಗುಡುಗಿದ್ದಾರೆ.

Jammu and Kashmir firing continues between Indian army and terrorists
English summary
Jammu & Kashmir: Intermittent firing continues between security personnel and terrorists at CRPF camp in Srinagar's Karan Nagar. One CRPF personnel lost his life in the attack on CRPF camp yesterday(Feb 12th).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X