ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: 13 ಮಂದಿ ಬಲಿ

|
Google Oneindia Kannada News

ಕಿಶ್ತ್ವಾರ್, ಆಗಸ್ಟ್ 21: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನ ಚೆನಬ್ ನದಿಯಲ್ಲಿ ವಾಹನವೊಂದು ಬಿದ್ದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 13 ಜನ ಸ್ಥಳದಲ್ಲೇ ಮೃತರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕಿಶ್ತ್ವಾರ್ ನಿಂದ್ ಪದ್ದಾರ್ ಗೆ ತೆರಳುತ್ತಿದ್ದ ವಾಹನ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಘಟನೆಯಲ್ಲಿ 5 ವರ್ಷದ ಚಿಕ್ಕ ಮಗುವೊಂದು ಬದುಕುಳಿದಿದ್ದು, ಮಿಕ್ಕವರೆಲ್ಲರೂ ಮೃತರಾಗಿದ್ದಾರೆಂದು ಕೆಲವು ಮೂಲಗಳು ತಿಳಿಸಿವೆ.

ಉತ್ತರಾಖಂಡದಲ್ಲಿ ಪ್ರಪಾತಕ್ಕೆ ಉರುಳಿದ ಬಸ್ಸು: 14 ಮಂದಿ ದುರ್ಮರಣಉತ್ತರಾಖಂಡದಲ್ಲಿ ಪ್ರಪಾತಕ್ಕೆ ಉರುಳಿದ ಬಸ್ಸು: 14 ಮಂದಿ ದುರ್ಮರಣ

ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಜಮ್ಮು ಕಾಶ್ಮೀರದ ಮಚೈಲ್ ಮಠ ಎಂಬಲ್ಲಿಗೆ ಪ್ರಯಾಣಿಕರೆಲ್ಲರೂ ತೀರ್ಥಯಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಮಯದಲ್ಲಿ ಚಂಡಿ ದೇವತೆಯ ದರ್ಶನಕ್ಕಾಗಿ ಸಹಸ್ರಾರು ಜನರು ಈ ಮಾರ್ಗವಾಗಿ ಹೋಗುತ್ತಾರೆ.

Jammu-Kashmir: Many piligrims dead after vehicle rolls down gorge

ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ 14 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಉತ್ತರಾಖಂಡದ ತೆಹ್ರಿ ಎಂಬಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

English summary
At least 13 people were killed after a vehicle carrying 'Machail Mata' devotees rolled down into the Chenab River. The accident happened 28 kilometres from Kishtwar- towards Padder on Tuesday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X