ಜನಧನ ಯೋಜನೆಯಡಿ ಜೀವ ವಿಮಾ ಸೌಲಭ್ಯ
ಮುಂಬೈ, ಸೆ. 30 : ಪ್ರಧಾನಿ ಮಂತ್ರಿ ಜನಧನ ಯೋಜನೆಯಡಿ ಖಾತೆ ತೆರದ ಪ್ರತಿಯೊಬ್ಬರಿಗೂ ಜೀವ ವಿಮೆ ನೀಡಲು ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಹಣಕಾಸು ಸೇವೆಗಳ ಕಾರ್ಯದರ್ಶಿ ಜಿ.ಎಸ್. ಸಂಧು ತಿಳಿಸಿದ್ದಾರೆ.
ಇಂಡೋ-ಅಮೆರಿಕನ್ ವಾಣಿಜ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಜನಧನ ಯೋಜನೆಯಡಿ ಈಗಾಗಲೇ ಒಂದು ಲಕ್ಷ ರೂ. ಅಪಘಾತ ವಿಮೆ ನೀಡಿಕೆ ಚಾಲ್ತಿಯಲ್ಲಿದೆ. ಎಚ್ಡಿಎಫ್ಸಿ ಇದರ ಜವಾಬ್ದಾರಿ ಹೊತ್ತುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.(ಪ್ರಧಾನಮಂತ್ರಿ ಜನಧನ ಯೋಜನೆ ಎಂದರೇನು?)

ಅದರೊಂದಿಗೆ ಈಗ 30 ಸಾವಿರ ರೂ. ಜೀವ ವಿಮೆ ಒದಗಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಯೋಜನೆಯ ಜವಾಬ್ದಾರಿಯನ್ನು ಎಲ್ಐಸಿ ವಹಿಸಿಕೊಳ್ಳಲಿದೆ ಎಂದು ಸಂಧು ತಿಳಿಸಿದ್ದಾರೆ.
ಎಲ್ಲರಿಗೂ ವಿಮೆ ಲಾಭ ತಲುಪಬೇಕು ಎಂಬ ಚಿಂತನೆ ಇಟ್ಟುಕೊಂಡು ಈ ತೀರ್ಮಾನಕ್ಕೆ ಬರಲಾಗಿದೆ. ಸಂಪೂರ್ಣ ರೂಪುರೇಷೆ ಇನ್ನು ಸಿದ್ಧವಾಗಬೇಕಿದೆ. 30 ಸಾವಿರ ರೂ. ವಿಮೆಯ ಪ್ರಿಮಿಯಂ ಯಾರು ತುಂಬಬೇಕು? ಅದನ್ನು ಸರ್ಕಾರವೇ ನೀಡುತ್ತದೆಯೋ? ಇನ್ಶೂರೆನ್ಸ್ ಕಂಪನಿ ನೀಡುತ್ತದೆಯೋ ಅಥವಾ ಖಾತೆದಾರರೇ ತುಂಬಬೇಕೋ ಎಂಬುದರ ಕುರಿತು ಕೆಲ ಗೊಂದಲಗಳಿದ್ದು ಅದನ್ನು ನಿವಾರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.(ಅಕ್ಟೋಬರ್ ಮೊದಲ ವಾರವಿಡೀ ಬ್ಯಾಂಕ್ ತೆರೆಯಲ್ಲ)
ಮೈಕ್ರೋ ವಿಮೆಯನ್ನು ಇನಷ್ಟು ಜನರಿಗೆ ವಿಸ್ತರಿಸಬೇಕಿದೆ. ಕೇವಲ 50 ಲಕ್ಷ ಜನ ಈ ಸೌಲಭ್ಯಕ್ಕೆ ಒಳಪಡುತ್ತಿದ್ದು ಅದನ್ನು 30 ಕೋಟಿ ಜನರಿಗೆ ವಿಸ್ತರಿಸುವ ಗುರಿಯಿದೆ. 50 ಸಾವಿರದವರೆಗೂ ವಿಮಾ ಸೌಲಭ್ಯ ಪಡೆಯಲು ಸಾಧ್ಯವಿದೆ ಎಂದು ಹೇಳಿದ್ದಾರೆ.
ಈ ಎಲ್ಲ ಗೊಂದಲ ನಿವಾರಿಸಿ ಎಲ್ಲರಿಗೂ ಸರ್ಕಾರದ ಸವಲತ್ತು ತಲುಪುವಂತೆ ಮಾಡಲಾಗುವುದು. ಜನರಲ್ಲಿ ವಿಮಾ ಸೌಲಭ್ಯದ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications