ಪಾಪಿ ಪಾಕ್ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ
ಶ್ರೀನಗರ, ಜುಲೈ 16 : ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಜೋರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಭಾನುವಾರ ರಕ್ಷಣಾ ಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.
ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ 35 ವರ್ಷದ ಯೋಧ ಲ್ಯಾನ್ಸ್ ನಾಯ್ಕ್ ಮೊಹಮದ್ ನಸೀರ್ ಅವರು ಪಾಕ್ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟಿದ್ದಾರೆ. ಭಾರತೀಯ ಸೇನೆ ಸಹ ಪ್ರತಿ ದಾಳಿ ನಡೆಸಿ ತಕ್ಕ ಉತ್ತರ ನೀಡಿದೆ ಎಂದು ರಕ್ಷಣಾ ಪಡೆ ವಕ್ತಾರರೊಬ್ಬರಯ ಮಾಧ್ಯಮಗಳಿಗೆ ಹೇಳಿದ್ದಾರೆ.

ಅಲ್ಲದೇ ಇಂದು (ಭಾನುವಾವಾರ) ಮುಂಜಾನೆ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂಬುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
#WATCH: Shelling by Pakistan along the Line of Control in Rajouri's Manjakote in Jammu and Kashmir. pic.twitter.com/YxPTrdxvoF
— ANI (@ANI_news) July 15, 2017
More From
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications