ಜಯಾ ಕೇಸ್ : ಕರ್ನಾಟಕದ ವಕೀಲರಿಗೆ ಸಂದಾಯವಾದ ಮೊತ್ತ ಬಹಿರಂಗ
ತಮಿಳುನಾಡಿನ 'ಅಮ್ಮ' ದಿವಂಗತ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಕೋರ್ಟಿನಲ್ಲಿ ವಾದ ಮಂಡಿಸಿದ ವಕೀಲರಿಗೆ ರಾಜ್ಯ ಸರಕಾರದಿಂದ ಪಾವತಿಯಾಗಿರುವ ಒಟ್ಟಾರೆ ಶುಲ್ಕದ ಮೊತ್ತ ಈಗ ಬಹಿರಂಗವಾಗಿದೆ.
ಬೆಂಗಳೂರು, ಮೇ 23: ತಮಿಳುನಾಡಿನ 'ಅಮ್ಮ' ದಿವಂಗತ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಕೋರ್ಟಿನಲ್ಲಿ ವಾದ ಮಂಡಿಸಿದ ವಕೀಲರಿಗೆ ರಾಜ್ಯ ಸರಕಾರದಿಂದ ಪಾವತಿಯಾಗಿರುವ ಒಟ್ಟಾರೆ ಶುಲ್ಕದ ಮೊತ್ತ ಈಗ ಬಹಿರಂಗವಾಗಿದೆ.
ಹಿರಿಯ ಬಿ.ವಿ.ಆಚಾರ್ಯ ಹಾಗೂ ಅವರ ತಂಡಕ್ಕೆ ಸರಿ ಸುಮಾರು 1,85,12,500 ರುಪಾಯಿ (ಒಂದು ಕೋಟಿಯ ಎಂಬತ್ತೈದು ಲಕ್ಷದ ಹನ್ನೆರಡು ಸಾವಿರದ ಐನೂರು ರುಪಾಯಿ) ಸಂದಾಯವಾಗಿದೆ. ಬಿ.ವಿ ಆಚಾರ್ಯ ಅವರ ಫೀಜು 40,75,000 ರು ಎಂದು ಆರ್ ಟಿಐ ಅರ್ಜಿ ಮೂಲಕ ತಿಳಿದು ಬಂದಿದೆ.

ಬರಂದ್ ಬೆಂಚ್(BarandBench) ವರದಿಯಂತೆ ಆರ್ ಟಿಐ ಅರ್ಜಿದಾರರಿಗೆ ಲಭ್ಯ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಭವಾನಿ ಸಿಂಗ್ ಪಬ್ಲಿಕ್ ಪ್ರಾಸಿಕ್ಯೂಟರ್ ಗೆ 96,80,00 ರು, ಸಹಾಯಕ ವಕೀಲರಾದ ಸಂದೇಶ್ ಚೌಟಾಗೆ 24,00,00ರು, ಸಿಂಗ್ ಅವರ ಸಹಾಯಕ ಮುರ್ಗೇಶ್ ಮರಡಿಗೆ 23,47,500 ರು ನೀಡಲಾಗಿದೆ.
More From
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications