ಜಯಾ ಅನಾರೋಗ್ಯ: ಏಮ್ಸ್ ತಜ್ಞ ವೈದ್ಯರು ಭಾಗಿ, 5ಕ್ಕೆ ಪತ್ರಿಕಾ ಪ್ರಕಟಣೆ
ಚೆನ್ನೈ, ಡಿಸೆಂಬರ್ 5: ತಮಿಳುನಾಡು ಸಿಎಂ ಜಯಲಲಿತಾ ಹೃದಯಸ್ಥಂಭನವಾಗಿದ್ದು ಈ ಹಿನ್ನೆಲೆ ಅಪೋಲೋ ವೈದ್ಯರೊಂದಿಗೆ ಕೇಂದ್ರ ಏಮ್ಸ್ ತಂಡದ ವೈದ್ಯರು ಜೊತೆಯಾಗಿ ಚಿಕಿತ್ಸೆ ನೀಡಲಿದ್ದಾರೆ.
ಪ್ರಸ್ತುತ ಚಿಕಿತ್ಸೆ ನೀಡುತ್ತಿದ್ದ ಲಂಡನ್ ನ ರಿಚರ್ಡ್ ಬಿಲೆ ಅವರು ಪ್ರತಿ ಒಂದು ಗಂಟೆಗೆ ಜಯಲಲಿತಾ ಅವರು ಹೃದಯಬಡಿತ, ರಕ್ತದೊತ್ತಡ ಸೇರಿದಂತೆ ಚಿಕಿತ್ಸೆಯನ್ನು ನೀಡುತ್ತಿದ್ದು, ಅವರೊಂದಿಗೆ ಕೇಂದ್ರದ ಏಮ್ಸ್ ತಜ್ಞ ವೈದ್ಯರ ತಂಡ ಚಿಕಿತ್ಸೆಗೆ ಮುಂದಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಡಾ. ಜಿ. ಪಿ. ನಾಡ್ಡಾ ತಿಳಿಸಿದರು.[ಊಟ ನಿದ್ದೆ ಬಿಟ್ಟು ಜಯಾಗಾಗಿ ಕಾದ ಅಭಿಮಾನಿಗಳು]

ಈ ತಜ್ಞ ವೈದ್ಯರ ತಂಡದಲ್ಲಿ ಕಾರ್ಡಿಯಾಲಜಿಸ್ಟ್ ಗಳಾದ ಡಾ. ನಾರಂಗ್, ಡಾ. ತಲ್ವಾರ್, ಡಾ, ರೆಹಾನ್, ಡಾ. ಟ್ರಿಕಾ, ಡಾ. ಟ್ರೆಹಾನ್ ಇದ್ದಾರೆ. ತಂಡದಿಂದ ಚಿಕಿತ್ಸೆ ಪ್ರಾರಂಭಿಸಿ ಚಿಕಿತ್ಸೆ ಬಗ್ಗೆ ಹಾಗೂ ಸಿಎಂ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲು ಸಂಜೆ 5 ಗಂಟೆಗೆ ಪತ್ರಿಕಾ ಪ್ರಕಟಣೆಯನ್ನು ನೀಡಲಾಗುವುದು ಎಂದು ನಾಡ್ಡಾ ತಿಳಿಸಿದರು. ಹಾಗೆಯೇ ಚೆನ್ನೈನಗರದ ಕಾರ್ಡಿಯಾಲಜಿಸ್ಟ್ ಗಳಿಗೂ ಆಹ್ವಾನ ನೀಡಿರುವುದಾಗಿ ಅವರು ತಿಳಿಸಿದರು.
ಪ್ರಸ್ತುತ ಇಸಿಎಂಒ ಸಾಧನ ಮೂಲಕ ದೇಹದ ರಕ್ತ ಪರಿಚಲನೆಯನ್ನು ಯಥಾಸ್ಥಿತಿಗೊಳಿಸಲು ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನು ಮಧ್ಯಾಹ್ನ 12 ಸಂಜೆ 5 ಗಂಟೆವರೆಗೆ ನೀಡಲಾಗುವುದು. ಅವರ ಆರೋಗ್ಯ ಸ್ಥಿತಿ ಸುಧಾರಿಸುವುದು ಎಂದು ತಿಳಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications