Jharkhand Election 2024 Exit Poll: ಸಿ-ವೋಟರ್ ಸಮೀಕ್ಷೆ ಪ್ರಕಾರ ಜಾರ್ಖಂಡ್ನಲ್ಲಿ ಈ ಪಕ್ಷಕ್ಕೆ ಭರ್ಜರಿ ಗೆಲುವು
Jharkhand Assembly Election 2024 Exit Poll: ಜಾರ್ಖಂಡ್ ವಿಧಾನಸಭೆ ಚುನಾವಣೆ 2024ರ ಎರಡು ಹಂತದ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಇದೀಗ ಸಿ-ವೋಟರ್ ಚುಣಾವಣೋತ್ತರ ಸಮೀಕ್ಷೆ ಪ್ರಕಟಿಸಿದೆ. ಹಾಗಾದರೆ ಇದರ ಪ್ರಕಾರ ಯಾವ ಪಕ್ಷ ಗೆಲುವು ಸಾಧಿಸಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಿ-ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಜಾರ್ಖಂಡ್ನಲ್ಲಿ 81 ವಿಧಾನಸಭೆ ಸ್ಥಾನಗಳ ಪೈಕಿ, ಎನ್ಡಿಎ 34, ಕಾಂಗ್ರೆಸ್ ಮೈತ್ರಿ ಜೆಎಂಎಂ 26, ಪಕ್ಷೇತರ 1 ಸ್ಥಾನಗಳನ್ನು ಪಡೆದಿದೆ. ಜಾರ್ಖಂಡ್ನಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ಡಿಎ 34 ಸ್ಥಾನಗಳನ್ನು ಪಡೆಯುವ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 41 ಆಗಿದೆ.

ಜಾರ್ಖಂಡ್ನಲ್ಲಿ ನವೆಂಬರ್ 13ರಂದು 43 ವಿಧಾನಸಭೆ ಕ್ಷೇತ್ರಗಳು, ಇಂದು (ನವೆಂಬರ್ 20) 38 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆದಿದ್ದು, ಶೇಕಡ 67.59ರಷ್ಟು ಮತದಾನ ಆಗಿದ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಇನ್ನು ಮಹರಾಷ್ಟ್ರದ 288 ವಿಧಾನಸಭೆ ಸ್ಥಾನಗಳಿಗೂ ಮತದಾನ ಮುಕ್ತಾಯವಾಗಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟ ಆಗಲಿದೆ.
ಜಾರ್ಖಂಡ್ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆಗಳು
ಸಮೀಕ್ಷೆಗಳು ಎನ್ಡಿಎ INDIA ಪಕ್ಷೇತರ
ಮಾರ್ಟಿಜ್ 42-47 25-30 1-4
ಪೀಪಲ್ಸ್ ಪಲ್ಸ್ 44-53 25-37 5-9
ಪಿ-ಮಾರ್ಕ್ 31-40 37-47 1-6
ಆಕ್ಸಿಸ್ ಮೈ ಇಂಡಿಯಾ 25 53 3
ಟೈಮ್ಸ್ ನೌ-ಜೆವಿಸಿ 40-44 30-40 1-1
ದೈನಿಕ್ ಭಾಸ್ಕರ್ 37-40 36-39 0-2
ಮಹಾರಾಷ್ಟ್ರ ವಿಧಾನಸಭೆ ಚುನಾವಣೋತ್ತರ ಸಮೀಕ್ಷೆಗಳು
ಸಮೀಕ್ಷೆಗಳು ಎನ್ಡಿಎ ಎಂವಿಎ ಮಾರ್ಟಿಜ್
ಮಾರ್ಟಿಜ್ 150-170 110-130 8-10
ಪಿ-ಮಾರ್ಕ್ 137-157 126-146 2-8
ಪೀಪಲ್ಸ್ ಪಲ್ಸ್ 175-195 85-112 7-12
ಲೋಕಶಾನಿ ಮರಾಠಿ-ರುದ್ರ 128-142 125-140 18-23
ಚಾಣಕ್ಯ 152-160 130-138 6-8
ದೈನಿಕ್ ಭಾಸ್ಕರ್ 152-160 130-138 6-8
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications