ಅಫ್ಜಲ್ ಗುರು ಪರ ಘೋಷಣೆ ಕೂಗಿದವರ ಬಂಧನ

ನವದೆಹಲಿ, ಫೆಬ್ರವರಿ, 12: ನವದೆಹಲಿಯಲ್ಲಿ ಪ್ರತಿಭಟನೆಗಳದ್ದೇ ಕಾರು ಬಾರು. ಸಂಸತ್‌ ದಾಳಿ ರೂವಾರಿ, ನೇಣಿಗೇರಿದ ಉಗ್ರ ಅಫ್ಜಲ್ ಗುರು ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಜವಾಹರಲಾಲ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ನಾ ಕುಮಾರ್ ನನ್ನು ಬಂಧಿಸಲಾಗಿದೆ

ಈ ಕ್ರಮವವನ್ನು ವಿರೋಧಿಸಿ ಎಬಿವಿಪಿ ಮತ್ತು ಬಿಜೆಪಿ ಪ್ರತಿಭಟನೆ ನಡೆಸಿದ್ದವು. ಅಲ್ಲದೇ ಉಗ್ರಗಾಮಿ ಪರ ಘೋಷಣೆ ಕೂಗಿದವರ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಮತ್ತು ಬಿಜೆಪಿ ಸಂಸದ ಮಹೇಶ್‌ ಗಿರಿ ಅವರು ಪ್ರತ್ಯೇಕ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ದೇಶದ್ರೋಹದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನಯ್ನಾ ಕುಮಾರ್ ನನ್ನು ಬಂಧಿಸಿದ್ದಾರೆ.[ನವದೆಹಲಿಯ ಚಳಿ ದೂರ ಮಾಡಿದ ಪ್ರತಿಭಟನೆ ಕಾವು]

india

ಸಂಘಟನೆಯ ಅಧ್ಯಕ್ಷ ಕನಯ್ನಾ ಕುಮಾರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆದರೆ ಭಾರತ ವಿರೋಧಿ ಪ್ರತಿಭಟನೆ ಆಯೋಜಿಸಿದ್ದಕ್ಕೆ ಜೆಎನ್ ಯು ವಿದ್ಯಾರ್ಥಿ ಸಂಘಟನೆ ಜವಾಬ್ದಾರನಲ್ಲ ಎಂದು ಕನಯ್ನಾ ಕುಮಾರ್ ಹೇಳಿದ್ದಾರೆ. ಒಟ್ಟಿನಲ್ಲಿ ನವದೆಹಲಿ ಶುಕ್ರವಾರ ಪ್ರತಿಭನೆ ಸೇರಿದಂತೆ ಹೈ ಡ್ರಾಮಾಕ್ಕೆ ಸಾಕ್ಷಿಯಾಯಿತು.[ಅಫ್ಜಲ್ ಗುರುಗೆ ಗಲ್ಲು]

ನಡೆದಿದ್ದೇನು?
ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ವಿದ್ಯಾರ್ಥಿಗಳ ಗುಂಪೊಂದು ಫೆಬ್ರವರಿ 9ರಂದು ವಿವಿಯಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಈ ವೇಳೆ ಕೆಲವು ವಿದ್ಯಾರ್ಥಿಗಳು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದರು. ಇತ್ತ ಇಡೀ ಭಾರತ ಯೋಧರ ಸಾವಿಗೆ ಕಂಬನಿ ಮಿಡಿಯುತ್ತಿದ್ದರೆ ದೇಶದ ರಾಜಧಾನಿಯಲ್ಲೇ ಇಂಥ ಘಟನಾವಳಿಗಳು ನಡೆಯುತ್ತಿರುವುದು ನಿಜಕ್ಕೂ ಖೇದಕರ.

abvp
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+