6 ತಿಂಗಳ ಜೈಲು ಶಿಕ್ಷೆಗೆ ಗುರಿಯಾದ ನ್ಯಾ. ಕರ್ಣನ್ ವಿದೇಶಕ್ಕೆ ಪಲಾಯನ?
ಚೆನ್ನೈ, ಮೇ 11 : ಸುಪ್ರೀಂ ಕೋರ್ಟ್ ನಿಂದ 6 ತಿಂಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಪಶ್ಚಿಮ ಬಂಗಾಳ ಹೈಕೋರ್ಟ್ ನ ನ್ಯಾಯಮೂರ್ತಿ ಕರ್ಣನ್ ಅವರನ್ನು ಬಂಧಿಸಲು ಚೆನ್ನೈಗೆ ತೆರಳಿದ್ದ ಪಶ್ಚಿಮ ಬಂಗಾಳದ ಪೊಲೀಸರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಕರ್ಣನ್ ಅವರು ಭಾರತದ ಗಡಿ ದಾಟಿ ನೇಪಾಳ ಅಥವಾ ಬಾಂಗ್ಲಾದೇಶಕ್ಕೆ ತೆರಳಿರುವ ಸಾಧ್ಯತೆಗಳಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.[ಬಂಧನ ಆದೇಶದ ವಿರುದ್ಧ ಸುಪ್ರೀಂಗೆ ನ್ಯಾ. ಕರ್ಣನ್ ಮೇಲ್ಮನವಿ]

ಕರ್ಣನ್ ಅವರು ಬುಧವಾರ ಆಂಧ್ರಪ್ರದೇಶದ ಕಾಳಹಸ್ತಿ ದೇವಾಲಯಕ್ಕೆ ತೆರಳಿ, ನಂತರ ಉತ್ತರ ಭಾರತದ ಕಡೆ ಪ್ರಯಾಣ ಬೆಳೆಸಿ ನೇಪಾಳ ಅಥವಾ ಬಾಂಗ್ಲಾದೇಶಕ್ಕೆ ತೆರಳಿರಬಹುದು ಎನ್ನಲಾಗುತ್ತಿದೆ.
ನ್ಯಾ. ಕರ್ಣನ್ ಅವರ ಕಾರ್ಯಕ್ಷೇತ್ರವಾದ ಕೋಲ್ಕತ್ತಾದಲ್ಲಿ ಪೊಲೀಸರು ಅವರಿಗಾಗಿ ಜಾಲಾಡಿದ್ದರು. ಆದರೂ ಪತ್ತೆಯಾಗಿಲ್ಲ. ಇದರಿಂದ ಇವರ ಮೂಲಸ್ಥಳವಾದ ಚೆನ್ನೈಗೆ ತೆರಳಿ ಹುಡುಕಾಡಿದರೂ ಕರ್ಣನ್ ಪತ್ತೆಯಾಗಿಲ್ಲ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications