ಶಿಕ್ಷೆಯಿಂದ ಪರಿಹಾರ ನೀಡಿ: ಸುಪ್ರೀಂಗೆ ಕರ್ಣನ್ ಮನವಿ
ನವದೆಹಲಿ, ಮೇ 11: ತಮ್ಮ ವಿರುದ್ಧ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿರುವ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿರುವ ಪಶ್ಚಿಮ ಬಂಗಾಳ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಸ್. ಕರ್ಣನ್, ತಮಗೆ ಶಿಕ್ಷೆಯಿಂದ ಪರಿಹಾರ ನೀಡಬೇಕೆಂದು ಕೋರಿದ್ದಾರೆ.
ಅವರ ಈ ಮನವಿಯನ್ನು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಪರಿಗಣಿಸಲಿದ್ದಾರೆ.[6 ತಿಂಗಳ ಜೈಲು ಶಿಕ್ಷೆಗೆ ಗುರಿಯಾದ ನ್ಯಾ. ಕರ್ಣನ್ ವಿದೇಶಕ್ಕೆ ಪಲಾಯನ?]

ನ್ಯಾ. ಖೆಹರ್ ವಿರುದ್ಧವೇ ಹರಿಹಾಯ್ದಿದ್ದ ನ್ಯಾ. ಕರ್ಣನ್, ಖೆಹರ್ ಅವರಿಗೆ ಜೈಲು ಶಿಕ್ಷೆ ಪ್ರಕಟಿಸಿದ್ದರು. ಇದೀಗ, ಅವರಿಗೇ ತಮ್ಮ ವಿರುದ್ಧದ ಶಿಕ್ಷೆಯಿಂದ ಪರಿಹಾರ ನೀಡಬೇಕೆಂದು ಕೋರಿದ್ದಾರೆ.
ನ್ಯಾಯಾಲಯದ ಆದೇಶಗಳನ್ನು ಸತತವಾಗಿ ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಎರಡು ದಿನಗಳ ಹಿಂದೆ ಕರ್ಣನ್ ವಿರುದ್ಧ ಆರು ತಿಂಗಳ ಬಂಧನ ಆದೇಶ ನೀಡಿತ್ತು.[ನ್ಯಾ. ಕರ್ಣನ್ ಗಾಗಿ ಶೋಧ ನಡೆಸಿ ಸುಸ್ತಾದ ಪೊಲೀಸರು]
ಅವರನ್ನು ಬಂಧಿಸಲು ಪಶ್ಚಿಮ ಬಂಗಾಳದ ಪೊಲೀಸರು, ಕರ್ಣನ್ ಅವರನ್ನು ಹುಡುಕಿಕೊಂಡು ಚೆನ್ನೈಗೆ (ಕರ್ಣನ್ ಅವರ ನಿವಾಸವಿರುವ ನಗರ) ಬಂದಿದ್ದರೂ, ಕರ್ಣನ್ ಸಿಕ್ಕಿರಲಿಲ್ಲ. ಅವರು ವಿದೇಶಕ್ಕೆ ಹಾರಿ ಹೋಗಿದ್ದಾರೆಂಬ ಅನುಮಾನಗಳೂ ಹುಟ್ಟಿಕೊಂಡಿದ್ದವು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications