ನಿರ್ಭಯಾ ಪ್ರಕರಣದಲ್ಲಿ ಬಿಡುಗಡೆಯಾದವನಿಗೆ ಅದೆಲ್ಲಾ ನೆನಪೇ ಇಲ್ವಂತೆ!
ನವದೆಹಲಿ, ಮೇ 5: ನಿರ್ಭಯಾ ಮೇಲೆ ಮೃಗಗಳಂತೆ ಅತ್ಯಾಚಾರವೆಸಗಿ, ಆನಂತರ ಬಾಲಾಪರಾಧಿ ಎಂದು ಪರಿಗಣಿಸಲ್ಪಟ್ಟು ಮೂರು ವರ್ಷಗಳ ಶಿಕ್ಷೆ ಬಳಿಕ ಬಿಡುಗಡೆ ಹೊಂದಿರುವ ಆ ಕುಖ್ಯಾತ ಅಪರಾಧಿಗೆ ಮೇ 5ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಗೊತ್ತೇ ಇಲ್ವಂತೆ!
ಅಂದಹಾಗೆ, ಈ ಪ್ರಕರಣದ ಬಾಲಾಪರಾಧಿ ಈಗ ದಕ್ಷಿಣ ಭಾರತದ ಹೈವೇ ರಸ್ತೆಯ ಪಕ್ಕದಲ್ಲಿನ ಡಾಬಾವೊಂದರಲ್ಲಿ ಅಡುಗೆಯವನಾಗಿ ಕೆಲಸ ಮಾಡುತ್ತಿದ್ದಾನೆಂದು ಮೂರು ತಿಂಗಳ ಹಿಂದೆಯೇ ಸುದ್ದಿಯೊಂದು ಮಾಧ್ಯಮಗಳಲ್ಲಿ ಹರಿದಾಡಿತ್ತು.[ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಎಂದ ಸುಪ್ರೀಂ ಕೋರ್ಟ್]

ಆ ವರದಿಯ ಜಾಡು ಹಿಡಿದ ಕೆಲ ಪತ್ರಕರ್ತರು, ಮೇ 5ರಂದು ಅದೇ ಡಾಬಾಕ್ಕೆ ಭೇಟಿ ನೀಡಿ ಅಲ್ಲಿ ಕೆಲಸ ಮಾಡಿಕೊಂಡಿದ್ದ ಆ ಯುವಕನನ್ನು ಮಾತನಾಡಿದ್ದಾರೆ.[ಈ ಮೃಗಗಳು ಮಾಡಿದ್ದು ಕ್ಷಮಿಸಲು ಅರ್ಹವಲ್ಲದ ಅಪರಾಧ, ಬದುಕಲು ಅರ್ಹರಲ್ಲ!]
ಹಾಗೆ, ಬಂದ ಕೆಲ ಪತ್ರಕರ್ತರೊಂದಿಗೆ ಒಲ್ಲದ ಮನಸ್ಸಿನಿಂದಲೇ ಮಾತಿಗಿಳಿದ ಆ ಯುವಕ, ತನಗರಿವಿಲ್ಲದಂತೆ ಮಾಡಿದ ತಪ್ಪನ್ನು ಮರೆಯಲು ಯತ್ನಿಸಿ ಅದರಲ್ಲಿ ಕೊಂಚ ಸಫಲನಾಗಿದ್ದೇನೆ. ಎಲ್ಲವನ್ನೂ ಕೆಟ್ಟ ಕನಸಿನಂತೆ ಮರೆಯಲೆತ್ನಿಸಿದ್ದೇನೆ. ಹಾಗಾಗಿ, ನನ್ನ ಬಿಡುಗಡೆಯ ನಂತರ, ಆ ಪ್ರಕರಣ ಏನಾಯಿತು, ನನ್ನ ಜತೆಗೆ ಆ ಅಪರಾಧದಲ್ಲಿ ಭಾಗಿಯಾಗಿದ್ದವರು ಏನಾದರು ಎಂಬುದನ್ನು ತಿಳಿಯಲೂ ನಾನು ಪ್ರಯತ್ನ ಮಾಡಿಲ್ಲ ಎಂದಿದ್ದಾನೆ.['ನಿರ್ಭಯಾ 13 ದಿನ ಬದುಕುಳಿದಿದ್ದೇ ದೊಡ್ಡ ಪವಾಡ'!]
ಇಷ್ಟು ಹೇಳಿದ ಆತನಿಗೆ ಮೇ 5ರಂದು ಬಂದ ತೀರ್ಪಿನ ಬಗ್ಗೆ ಕೇಳಿದರೆ, ಒಂದು ನಿಡಿದಾದ ನಿಟ್ಟುಸಿರು ಬಿಟ್ಟು ಎದ್ದು ಹೋಗಿದ್ದಾನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications