ಮುಂದಿನ ಅಟಾರ್ನಿ ಜನರಲ್ ಆಗಿ ಕೆಕೆ ವೇಣುಗೋಪಾಲ್?
ನವದೆಹಲಿ, ಜೂನ್ 27: ಹಿರಿಯ ನ್ಯಾಯವಾದಿ ಮತ್ತು ಸಂವಿಧಾನ ತಜ್ಞ ಕೆಕೆ ವೇಣುಗೋಪಾಲ್ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಕಗೊಳ್ಳುವ ಸಾಧ್ಯತೆ ಇದೆ.
ಹಾಲಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ತಮ್ಮ ಅವಧಿ ಮುಂದುವರಿಸಲು ನಿರಾಕರಿಸಿರುವುದರಿಂದ ಅವರ ಸ್ಥಾನಕ್ಕೆ ಸೂಕ್ತ ವ್ಯಕ್ತಿಗಳನ್ನು ಕೇಂದ್ರ ಸರಕಾರ ಹುಡುಕಾಟ ನಡೆಸುತ್ತಿದೆ.
ಹಲವು ಸುತ್ತಿನ ಮಾತುಕತೆಗಳ ನಂತರ ಹಿರಿಯರಾದ 86 ವರ್ಷ ವಯಸ್ಸಿನ ವೇಣುಗೋಪಾಲ್ ರ ನೇಮಕಕ್ಕೆ ಸರಕಾರ ಚಿಂತನೆ ನಡೆಸಿದೆ.

ವಿವಿಧ ವಿಷಯಗಳ ಮೇಲೆ ವೇಣುಗೋಪಾಲ್ ರಿಗೆ ಇರುವ ಜ್ಞಾನವನ್ನು ಗಮನಕ್ಕೆ ತೆಗೆದುಕೊಂಡು ಅವರ ನೇಮಕಕ್ಕೆ ಕಾನೂನು ಇಲಾಖೆ ಮುಂದಾಗಿದೆ.
1960ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡಿಸಲು ಆರಂಭಿಸಿದ ವೇಣುಗೋಪಾಲ್ 50ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿದ್ದಾರೆ. 1972ರಲ್ಲಿ ಅವರು ಹಿರಿಯ ವಕೀಲರಾಗಿ ಪದೋನ್ನತಿ ಹೊಂದಿದ್ದರು.
ಚೆನ್ನೈನಲ್ಲಿ ವಾಸವಿದ್ದ ವೇಣುಗೋಪಾಲ್ ಮೊರಾರ್ಜಿ ದೇಸಾಯಿ ಸರಕಾರದ ಅವಧಿಯಲ್ಲಿ ಅವರ ಆಹ್ವಾನವನ್ನು ಒಪ್ಪಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿದ್ದರು. ಈ ವೇಳೆ ತಮ್ಮ ನೆಲೆಯನ್ನು ದೆಹಲಿಗೆ ವರ್ಗಾಯಿಸಿದ್ದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications