ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು, 60 ಜನರಿಗೆ ಗಾಯ
ಲಕ್ನೋ, ಆಗಸ್ಟ್ 23: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದೆ. ಅಜಂಗಢದಿಂದ ದೆಹಲಿಗೆ ತೆರಳುತ್ತಿದ್ದ ಕೈಫಿಯತ್ ಎಕ್ಸ್ ಪ್ರೆಸ್ ರೈಲು ದುರಂತಕ್ಕೀಡಾಗಿದೆ.
ಬುಧವಾರ ಮುಂಜಾನೆ 2.40ರ ಸುಮಾರಿಗೆ ಔರಾಲಿಯಾ ಬಳಿ ಸಂಭವಿಸಿದ ಈ ಅಪಘಾತದಲ್ಲಿ ಕೈಫಿಯತ್ ಎಕ್ಸ್ ಪ್ರೆಸ್ ನ 10 ಬೋಗಿಗಳು ಹಳಿ ತಪ್ಪಿವೆ.

ಕೈಫಿಯತ್ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದ್ದರಿಂದ 60ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
Helpline numbers:
FD: 05278-222603,
SHG: 9794839010,
LKO:9794830975, KO:0522-2237677
ಇತ್ತೀಚೆಗೆ ಕಳಿಂಗ- ಉತ್ಕಲ್ ಎಕ್ಸ್ ಪ್ರೆಸ್ ಹಳಿ ತಪ್ಪಿ 22 ಜನರ ಸಾವಿಗೆ ಕಾರಣವಾಗಿತ್ತು. ಇದಾದ ಕೆಲ ದಿನಗಳ ಬಳಿಕ ಈ ಅಪಘಾತ ಸಂಭವಿಸಿದೆ. ಗಾಯಗೊಂಡವರನ್ನು ಅಚ್ಚಾಲ್ಡಾ ನಾಗರಿಕ ಆಸ್ಪತ್ರೆಗೆ ಸೇರಿಸಲಾಗಿದೆ.
ಎಕ್ಸ್ ಪ್ರೆಸ್ ರೈಲಿನ ಇಂಜಿನ್ ಭಾಗ ಸೇರಿದಂತೆ ಬೋಗಿಗಳು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.
More From
-
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಭಾರತದ ಏಕೈಕ ರೈಲು ಸಂಪರ್ಕವಿಲ್ಲದ ರಾಜ್ಯ ಸಿಕ್ಕಿಂ: ಕಾರಣ ಮತ್ತು ಪ್ರಯಾಣ ಮಾರ್ಗಗಳ ವಿವರ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications