ರಾಜಸ್ಥಾನದ ಶಾಲೆ ಕುರಿತು ಕನ್ನಡಿಗನ ಟಿಪ್ಪಣಿ
ರಾಜಸ್ಥಾನದಲ್ಲಿ ಸೋಮವಾರದಿಂದ ಶಾಲೆಗಳು ಪ್ರಾರಂಭವಾಗಿವೆ. ಸುಡುವ ಬಿಸಿಲಿನಲ್ಲಿಯೂ ಕೆಲವು ಮಕ್ಕಳು ಪ್ರಥಮ ದಿನವೇ ಶಾಲೆಗೆ ಬಂದಿದ್ದರು ಅಚ್ಚರಿ ಮತ್ತು ಸಂತೋಷ ತಂದಿತು. ಹೀಗಾಗಿ, ಮಕ್ಕಳನ್ನು ಸ್ವಾಗತ ಮಾಡಿ ಬರಮಾಡಿಕೊಳ್ಳಲಾಗುತ್ತಿದೆ. ಜೈಪುರ ಜಿಲ್ಲೆಯಲ್ಲಿ ನಡೆದ ಶಾಲಾ ಪ್ರಾರಂಭೋತ್ಸವದ ಒಂದರಲ್ಲಿ ನಾನು ಸಹಾ ಪಾಲ್ಗೊಂಡಿದ್ದೆ.
ಮಕ್ಕಳ ಹಣೆಗೆ ಕುಂಕುಮ ಇಟ್ಟು ಹೂವಿನ ಮಾಲೆಯನ್ನು ಹಾಕಿ ನೋಟ್ ಬುಕ್ ಮತ್ತು ಪೆನ್ನನ್ನು ನೀಡಿ ಮಕ್ಕಳನ್ನು ಸ್ವಾಗತಿಸಲಾಯಿತು. ಮಾಲೆ ಧರಿಸಿ ಒಂದನೆ ತರಗತಿಗೆ ಬಂದ ಮಕ್ಕಳು ಮತ್ತು ಹಿರಿಯ ಮಕ್ಕಳೆಲ್ಲರು ಸೇರಿ ಪ್ರಭಾತ ಪೇರಿ ನಡೆಸಿ ಮಕ್ಕಳನ್ನು ದಾಖಲಿಸಲು ಕರೆ ನೀಡಿದರು.

ಅಧಿಕಾರಿಗಳು, ಜನಪ್ರತಿನಿಧಿಗಳು, ಶಾಲಾ ಸಮಿತಿಯವರು ಮತ್ತು ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲೆಯಲ್ಲಿ ಸಿಗುವ ಬಟ್ಟೆ, ಪಠ್ಯ ಪುಸ್ತಕ, ಬಿಸಿಯೂಟ, ಇಂದು ಶಿಕ್ಷಕರು ಮಕ್ಕಳಿಗೆ ತೋರಿಸುತ್ತಿದ್ದ ಪ್ರೀತಿ ಮತ್ತು ಕೊಟ್ಟ ಸಿಹಿ ತಿಂಡಿ ಇವನ್ನು ನೋಡುತ್ತಾ ನನಗೂ ಅನಿಸಿತು ನಾನು ಯಾಕೆ ದೊಡ್ಡವನಾದೆ? ಜೊತೆಗೆ ದುಃಖವೂ ಆಯಿತು. ನಾನು ಓದುವಾಗ ಇಂತಹ ಸೌಲಭ್ಯ ಇಲ್ಲದೇ ಇದ್ದರು ಸಕಾ೯ರಿ ಶಾಲೆಯ ಬಗ್ಗೆ ಶಿಕ್ಷಕರ ಎಲ್ಲರ ವಿಶ್ವಾಸ ಇತ್ತು. ಇಂದು ವಿಶ್ವಾಸದ ಕೊರತೆ ಎದ್ದು ಕಾಣುತ್ತಿತ್ತು.

ನಂತರ ನಡೆದ ಸಭೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಎಲ್ಲರು ಜನರಲ್ಲಿ ಸಕಾ೯ರಿ ಶಾಲೆಯ ಬಗ್ಗೆ ವಿಶ್ವಾಸ ತುಂಬುವ ಕಾರ್ಯವನ್ನು ಶಿಕ್ಷಕರೇ ಪ್ರಾರಂಭಿಸಬೇಕಾಗಿದೆ. ಇಲ್ಲವಾದರೇ ಮುಂದಿನ ದಿನಗಳಲ್ಲಿ ಸಕಾ೯ರಿ ಶಾಲೆಗಳಲ್ಲಿ ಮಕ್ಕಳೆ ಇಲ್ಲದೇ ಹೋಗುವ ಸ್ಥಿತಿ ಬರಬಹುದು ಎಂಬ ಆತಂಕ ವ್ಯಕ್ತಪಡಿಸಿದರು. ಮುಂದಿನ ದಿನದಲ್ಲಿ ಎಲ್ಲರೂ ಸೇರಿ ಸಕಾ೯ರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವ ತೀಮಾ೯ನ ಮಾಡಿದರು.
ಗ್ರಾಮ ಪಂಚಾಯಿತಿ ಮತ್ತು ತಾಲ್ಲೂಕಾ(ಬ್ಲಾಕ್) ಪಂಚಾಯಿತಿಯ ಶಿಕ್ಷಣ ಸ್ಥಾಯಿ ಸಮಿತಿಗಳು ಸಕಾ೯ರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗಾಗಿ ಪ್ರಚಾರ ಸಾಮಗ್ರಿಯನ್ನು ತಯಾರಿಸಿ ಎಲ್ಲಾ ಕಡೆ ಹಂಚುತ್ತಿರುವುದು ಕಂಡು ಬಂದಿತು.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications