"ಕರ್ನಾಟಕದಲ್ಲಾಗಿದ್ದು ಟ್ರೈಲರ್ ಅಷ್ಟೆ, ಸಿನೆಮಾ ಬಿಡುಗಡೆ 2019 ರಲ್ಲಿ!"
ವೈಜಾಗ್, ಮೇ 23: "ಕರ್ನಾಟಕದಲ್ಲಿ ಬಿಜೆಪಿಗೆ ಏನಾಯಿತು ಎಂಬುದು ಕೇವಲ ಟ್ರೈಲರ್ ಅಷ್ಟೇ. ನಿಜವಾದ ಸಿನೆಮಾ ಇರುವುದು 2019 ರ ಲೋಕಸಭಾ ಚುನಾವಣೆಯಲ್ಲಿ" ಎನ್ನುವ ಮುಲಕ ಬಿಜೆಪಿ ಬಗೆಗಿನ ತಮ್ಮ ಮುನಿಸನ್ನು ಹೊರಹಾಕಿದ್ದಾರೆ ಆಂಧ್ರಪ್ರದೇಶ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್.
ಇಲ್ಲಿನ ವೈಜಅಗ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ತೆಲಗು ಜನರೇ, ಕರ್ನಾಟಕ ಚುನಾವಣೆಯಲ್ಲಿ ನಿಮಗೆ ಕೇವಲ ಟ್ರೈಲರ್ ತೋರಿಸಿದ್ದೇವೆ. 2019 ರ ಚುನಾವಣೆಯಲ್ಲಿ ಪೂರ್ಣ ಸಿನೆಮಾ ತೋರಿಸುತ್ತೇವೆ" ಎಂದಿದ್ದಾರೆ.

"ನಾವು 2014 ರಲ್ಲಿ ಬಿಜೆಪಿ ಜೊತೆ ಕೈಜೋಡಿಸಿದ್ದೆವು. ವಾರ್ಡ್ ಸದಸ್ಯರೂ ಆಗಲು ಸಮರ್ಥರಲ್ಲದ ಬಿಜೆಪಿ ಮುಖಂಡರಿಗೆ ಟಿಡಿಪಿ ಹಲವು ಅವಕಾಶಗಳನ್ನು ನೀಡಿತು. ಬಿಜೆಪಿ ಶಾಸಕರು, ವಿಧಾನಪರಿಷತ್ ಸದ್ಯರು ಗೆಲ್ಲುವಂತೆ ಮಾಡಿದ್ದು ಟಿಡಿಪಿ" ಎಂದು ಅವರು ಹೇಳಿದರು.
More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications