ಮೇ 17ರಿಂದ ಕೇದಾರನಾಥ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಮುಕ್ತ
ನವದೆಹಲಿ, ಮಾರ್ಚ್ 11: ಹಿಮಾಲಯದ ಪವಿತ್ರ ಕೇದಾರನಾಥ ದೇಗುಲವನ್ನು ಮೇ 17ರಿಂದ ಭಕ್ತರಿಗೆ ತೆರೆಯಲಾಗುತ್ತಿದೆ.
ಉತ್ತರಾಖಂಡದ ರುದ್ರ ಪ್ರಯಾಗ್ ಜಿಲ್ಲೆಯಲ್ಲಿರುವ ಕೇದಾರನಾಥ ದೇಗುಲವನ್ನು ಮೇ 17ರ ಬೆಳಿಗ್ಗೆ 5 ಗಂಟೆಗೆ ದೇಗುಲ ತೆರೆಯುತ್ತಿದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಮೇಲೆ ಯಾವುದೇ ನಿರ್ಬಂಧ ಹೇರಲಾಗಿಲ್ಲ ಎಂದು ಚಾರ್ ಧಾಮ್ ದೇವಸ್ಥಾನ ನಿರ್ವಹಣಾ ಮಂಡಳಿಯ ಮುಖ್ಯಾಧಿಕಾರಿ ರವಿನಾಥ್ ರಾಮನ್ ತಿಳಿಸಿದ್ದಾರೆ.
ಚಳಿಗಾಲದಲ್ಲಿ ಉಖಿಮಠ್ ನಲ್ಲಿನ ದೇವರನ್ನು ಮೇ 14ರಂದು ಕೇದಾರನಾಥ ದೇಗುಲದಲ್ಲಿ ಸ್ಥಾಪಿಸಲಾಗುತ್ತಿದ್ದು, ಮೇ 17ರಿಂದ ದೇಗುಲ ಭಕ್ತರಿಗೆ ಮುಕ್ತವಾಗಿರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಉಖಿಮಠದ ಓಂಕಾರೇಶ್ವರ ದೇಗುಲದ ಜ್ಯೋತಿಷ್ಯದಂತೆ ದೇವಸ್ಥಾನ ತೆರೆಯಲು ನಿರ್ಧರಿಸಲಾಗಿದೆ. ಈ ವರ್ಷ ನಾವು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರನ್ನು ನಿರೀಕ್ಷಿಸುತ್ತಿದ್ದೇವೆ. ಕಳೆದ ವರ್ಷ ಕೊರೊನಾದಿಂದಾಗಿ ಭಕ್ತರ ಸಂಖ್ಯೆ ಮೇಲೆ ನಿರ್ಬಂಧ ಹೇರಲಾಗಿತ್ತು. ಈ ಬಾರಿ ಅಂಥ ಯಾವ ನಿರ್ಬಂಧವೂ ಇಲ್ಲ. ಆದರೆ ಕೊರೊನಾ ಮಾರ್ಗಸೂಚಿ ಪಾಲನೆ ಬಗ್ಗೆ ನಿಗಾ ವಹಿಸಲಾಗುತ್ತದೆ ಎಂದು ರಾಮನ್ ಅವರು ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications