ಕೇರಳ ಈಗ ಸಂಪೂರ್ಣ ಬಯಲು ಶೌಚ ಮುಕ್ತ ರಾಜ್ಯ
ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ
ತಿರುವನಂತಪುರಂ, ನವೆಂಬರ್ 02: ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಲ್ಲಿ ಕೇರಳ ಸಂಪೂರ್ಣವಾಗಿ ಬಯಲು ಶೌಚ ಮುಕ್ತ ರಾಜ್ಯವಾಗಿದೆ ಎಂದು ಸಿಪಿಐಎಂ ನೇತೃತ್ವದ ಎಲ್ ಡಿಎಫ್ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರು ಈ ಕುರಿತಂತೆ ಟ್ವಿಟ್ಟರ್ ಮೂಲಕ ಜನತೆಗೆ ಶುಭಕೋರಿದ್ದಾರೆ.
ಸ್ವಚ್ಛ ಭಾರತ ಯೋಜನೆ ಸಾಕಾರಗೊಂಡಿರುವುದನ್ನು ಪ್ರಧಾನಿ ಮೋದಿ ಅವರು ಕಣ್ಣಾರೆ ಕಾಣಲಿ ಎಂಬ ಆಶಯ ಹೊಂದಿದ್ದ ವಿಜಯನ್ ಅವರಿಗೆ ನಿರಾಶೆಯಾಗಿದೆ. ಪ್ರಧಾನಿ ಅವರು ಹರ್ಯಾಣ ರಾಜ್ಯ ಸಂಸ್ಥಾಪನಾ ವಜ್ರ ಮಹೋತ್ಸವ ದಿನಾಚರಣೆಯಲ್ಲಿ ತೊಡಗಿಕೊಂಡಿದ್ದರು.

ಕೇರಳದಲ್ಲಿರುವ 941 ಗ್ರಾಮ ಪಂಚಾಯಿತಿಗಳಲ್ಲಿ 1.90 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ರಾಜ್ಯದ ನೋಡಲ್ ಸಂಸ್ಥೆಯಾದ ಶುಚಿತ್ವ ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ.
ಕೇರಳವನ್ನು ಸಂಪೂರ್ಣ ಪರಿಸರ ಮಾಲಿನ್ಯ ಮುಕ್ತ, ಕಸಮುಕ್ತ ರಾಜ್ಯ ಮಾಡಲು ಮುಂದಾಗಿದ್ದು, ಶೇ 35ರಷ್ಟು ಕಾರ್ಯ ಪೂರ್ಣಗೊಂಡಿದೆ ಎಂದು ವಿವರಿಸಿದರು.
Kerala becomes first high density populated state in the country to achieve Open Defecation Free status today on its formation day. pic.twitter.com/wZPzSCXJ7U
— Pinarayi Vijayan (@vijayanpinarayi) November 1, 2016
ಕೇರಳ ನಂತರ ಈ ಸಾಲಿಗೆ ಗುಜರಾತ್, ಹರ್ಯಾಣ ಹಾಗೂ ಉತ್ತರಾಖಂಡ್ ರಾಜ್ಯಗಳು ಶೀಘ್ರದಲ್ಲೇ ಸೇರಲು ಮುಂದಾಗಿವೆ. ಸ್ವಚ್ಛಭಾರತ ಹಾಗೂ ಬಯಲು ಶೌಚ ಮುಕ್ತ ರಾಜ್ಯಗಳಾಗಿ ಪರಿವರ್ತನೆಗೊಂಡಿವೆ ಎಂದು ಮಾಹಿತಿ ಸಿಕ್ಕಿದೆ. (ಪಿಟಿಐ)
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications