ಕೇರಳದ ಬಿಷಪ್ ಮನೆಯಿಂದ 150 ಗ್ರಾಂ ಚಿನ್ನ ಲೂಟಿ
ಕೊಟ್ಟಾಯಮ್, ನ.27: ಕೊಟ್ಟಾಯಮ್(ಕೇರಳ)ನ ಜಾಕೋಬೈಟ್ ಸಿರಿಯನ್ ಕ್ರಿಶ್ಚಿಯನ್ ಚರ್ಚ್ ಬಿಷಪ್ ವೊಬ್ಬರು ತಮ್ಮ ಮನೆಯನ್ನು ದರೋಡೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ.
ಮನೆಯಲ್ಲಿದ್ದ 150 ಗ್ರಾಂ ಚಿನ್ನ ಸೇರಿದಂತೆ 48 ಸಾವಿರ ರೂ. ನಗದು ಮತ್ತು ಅತ್ಯಾಧುನಿಕ ಕ್ಯಾಮರಾವೊಂದನ್ನು ದೋಚಲಾಗಿದೆ ಎಂದು ಗುರುವಾರ ಬಿಷಪ್ ಮೋರ್ ಪೊಲಿಕಾರ್ ಪೋಸ್ ಜಕೇರಿಯನ್ ಹೇಳಿಕೆ ನೀಡಿದ್ದಾರೆ.[ಸಿಕ್ರೆಟ್ ಸಂಗಾತಿ ಮತ್ತು ಕತ್ತಲು ಕಪಾಟು!]

ನಾನು ವೈನಾಡು ಬಿಟ್ಟು ಕೊಟ್ಟಾಯಮ್ ಗೆ ಬಂದಾಗಲೆಲ್ಲ ಮನ್ನಾರ್ ಕಾಡುನಲ್ಲಿರುವ ಮನೆಯಲ್ಲಿ ಉಳಿದುಕೊಳ್ಳುತ್ತೇನೆ. ಎಂದಿನಂತೆ ಬೆಳಗ್ಗೆ ಮೂರು ಜನ ಶಿಷ್ಯರು ನನ್ನ ಮನೆಗೆ ಬಂದಿದ್ದಾರೆ ಆಗ ಬಾಗಿಲು ಒಡೆದು ಕಳ್ಳತನ ಮಾಡಿರುವುದು ಗೊತ್ತಾಗಿದೆ ಎಂದು ಹೇಳಿದ್ದಾರೆ. 27 ಗ್ರಾಂ ತೂಕದ ಚಿನ್ನದ ಸರ, ಎರಡು ಬಂಗಾರದ ರಿಂಗ್ ಗಳು ಕಳ್ಳತನವಾಗಿವೆ ಎಂದು ದೂರು ನೀಡಿದ್ದಾರೆ.[ಅಶ್ಲೀಲ ಚಿತ್ರ ಕ್ಲಿಕ್ಕಿಸಿ ಹಣ ಕೇಳಿದವರ ಬಂಧನ]
ಪೊಲೀಸ್ ಇನ್ಸ್ ಪೆಕ್ಟರ್ ಸಜು ವರ್ಘಶೇ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಆದರೆ ಈ ಬಿಷಪ್ ಪುಣ್ಯಾತ್ಮ ಇಷ್ಟು ಬಂಗಾರ ಮತ್ತು ನಗದನ್ನು ಮನೆಯಲ್ಲಿ ಯಾಕೆ ತಂದಿಟ್ಟುಕೊಂಡಿದ್ದ ಎಂಬುದೇ ಉತ್ತರ ತಿಳಿಯದ ಪ್ರಶ್ನೆಯಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications