ಶಬರಿಮಲೆ ವಿಮಾನ ನಿಲ್ದಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್
ತಿರುವನಂತಪುರಂ, ಜುಲೈ 20 : ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ವಿಮಾನಯಾನ ಸಂಪರ್ಕ ಕಲ್ಪಿಸಲು ಕೇರಳ ಸರ್ಕಾರ ಮುಂದಾಗಿದೆ.
ಶಬರಿಮೆಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಿಮಾನಯಾನ ಸಂಪರ್ಕ ಕಲ್ಪಿಸಲು ಶಬರಿಮಲೆಯಿಂದ 48 ಕಿ.ಮೀ.ದೂರದಲ್ಲಿರುವ ಕೊಟ್ಟಾಯಂ ಜಿಲ್ಲೆಯ ಚೆರುವಾಲಿ ಎಸ್ಟೇಟ್ ನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇರಳ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ.

ಪ್ರಸ್ತುತ ಯಾತ್ರಿಕರು ರಸ್ತೆ ಮಾರ್ಗವಾಗಿ ಮಾತ್ರವೇ ಶಬರಿಮಲೆಗೆ ಹೋಗಬಹುದಾಗಿದೆ. ಇತ್ತೀಚಿಗೆ ಶಬರಿಮಲೆಗೆ ಹೋಗುವ ಯಾತ್ರಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೊಟ್ಟಾಯಂ ಜಿಲ್ಲೆಯ ಕಂಜಿರಪಾಳ್ಯ ತಾಲೂಕಿನಲ್ಲಿ ಸುಮಾರು 2,263 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ನಿರ್ಮಿಸಿಲು ಕೇರಳ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
ಶಬರಿಮಲೆಯಿಂದ 48 ಕಿ.ಮೀ. ದೂರದಲ್ಲಿರುವ ಕಂಜಿರಾಪಲ್ಲಿಯಲ್ಲಿರುವ ಚೆರುವಾಲಿ ಎಸ್ಟೇಟ್ 2263 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪಿ.ಎಚ್. ಕುರಿಯನ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿ ವಿಮಾನ ನಿಲ್ದಾಣಕ್ಕೆ ಚೆರುವಾರಿ ಎಸ್ಟೇಟ್ ಅನ್ನು ಶಿಫಾರಸು ಮಾಡಿತ್ತು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications