ಓಣಂ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದ ಕೇರಳ ಸರ್ಕಾರ
ತಿರುವನಂತಪುರ, ಸೆಪ್ಟೆಂಬರ್, 01: ಓಣಂ ಹಬ್ಬಕ್ಕೆ ಕೇರಳದ ಸರ್ಕಾರಿ ನೌಕರರು ಭರ್ಜರಿ ಬಂಪರ್ ಹೊಡೆದಿದ್ದಾರೆ. ಓಣಂ ಹಬ್ಬಕ್ಕೆ ಕೇರಳದ ಎಲ್ ಡಿಎಫ್ ಸರ್ಕಾರ ತನ್ನ ಸಿಬ್ಬಂದಿಗೆ ಬರೋಬ್ಬರಿ ಬೋನಸ್ ನೀಡಿದೆ.
22 ಸಾವಿರ ರು. ಗಿಂತ ಅಧಿಕ ವೇತನ ಹೊಂದಿರುವ್ವರು ಬರೋಬ್ಬರಿ 3, 500 ರು. ಬೋನಸ್ ಪಡೆದುಕೊಳ್ಳಲಿದ್ದಾರೆ. ಕೇರಳ ಸರ್ಕಾರದ ಕ್ಯಾಭಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಬೋನಸ್ ಪಡೆಯದ ಸಿಬ್ಬಂದಿ ತಲಾ 2,400 ರು. ಪಡೆದುಕೊಳ್ಳಲಿದ್ದಾರೆ.[ಆಫ್ರಿಕನ್ ದೇಶಗಳಿಗೆ 13 ಲಕ್ಷ ಮಹಿಳೆಯರ ಕಾಂಡೋಂ ಸಪ್ಲೈ]

ಒಟ್ಟಿನಲ್ಲಿ ಹೊಸ ಸರ್ಕಾರ ಕೇರಳದ ಸರ್ಕಾರಿ ನೌಕರರ ಹಬ್ಬದ ಸಂಭ್ರಮವನ್ನು ಇಮ್ಮಡಿ ಮಾಡಿದೆ. ಓಣಂ ಹಬ್ಬಕ್ಕೂ ಮುನ್ನವೇ ನಮ್ಮ ಕಡೆಯಿಂದಲೂ ಒಂದು ಶುಭಾಶಯ.[ದೆಹಲಿ ದೇಶದ ಕ್ರೈಂ ರಾಜಧಾನಿಯಲ್ಲ, ಅದು ದಕ್ಷಿಣದ ಕರಾವಳಿ ನಗರ!]
ಸಂತ್ರಸ್ತರಿಗೆ ನೀಡುವ ಪರಿಹಾರ ಧನದಲ್ಲೂ ಕೇರಳ ಸರ್ಕಾರ ಭರ್ಜರಿ ಏರಿಕೆ ಮಾಡಿದೆ. 5 ಸಾವಿರ ರು. ನೀಡುತ್ತಿದ್ದ ಜಾಗದಲ್ಲಿ ಪರಿಹಾರವಾಗಿ 25, 000 ರು. ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications