ಕಾಮ ಮಾತುಗಾರ : ಕೇರಳ ಮಾಜಿ ಸಚಿವ ಮೇಲೆ ನ್ಯಾಯಾಂಗ ತನಿಖೆ
ಮಹಿಳೆಯೊಬ್ಬರೊಂದಿಗೆ ಕಾಮೋತ್ತೇಜಕ ಮಾತುಗಳನ್ನಾಡಿದ ಆರೋಪದ ಮೇಲೆ ರಾಜೀನಾಮೆ ನೀಡಿರುವ ಕೇರಳದ ಸಾರಿಗೆ ಸಚಿವ ಶಶೀಂದ್ರನ್ ವಿರುದ್ಧ ನ್ಯಾಯಾಂಗ ತನಿಖೆಗೆ ಎಲ್ ಡಿಎಫ್ ಸರ್ಕಾರ ಆದೇಶಿಸಿದೆ.
ತಿರುವನಂತಪುರಂ, ಮಾರ್ಚ್27: ಮಹಿಳೆಯೊಬ್ಬರೊಂದಿಗೆ ಕಾಮೋತ್ತೇಜಕ ಮಾತುಗಳನ್ನಾಡಿದ ಆರೋಪದ ಮೇಲೆ ರಾಜೀನಾಮೆ ನೀಡಿರುವ ಕೇರಳದ ಸಾರಿಗೆ ಸಚಿವ ಶಶೀಂದ್ರನ್ ವಿರುದ್ಧ ನ್ಯಾಯಾಂಗ ತನಿಖೆಗೆ ಪಿಣರಾಯಿ ವಿಜಯನ್ ಅವರ ಎಲ್ ಡಿಎಫ್ ಸರ್ಕಾರ ಆದೇಶಿಸಿದೆ.
ಸಾರಿಗೆ ಸಚಿವ ಎ.ಕೆ.ಶಶೀಂದ್ರನ್ ಅವರು ಸಹಾಯ ಬೇಡಿ ಬಳಿ ಬಂದಿದ್ದ ಮಹಿಳೆಯ ಜೊತೆ ಫೋನ್ನಲ್ಲಿ ಅಶ್ಲೀಲವಾಗಿ ಕಾಮೋತ್ತೇಜಿತನಾಗಿ ಮಾತನಾಡಿದ ಆಡಿಯೋ ತುಣುಕನ್ನು ಹೊಚ್ಚ ಹೊಸ ಚಾನೆಲ್ ಮಂಗಳಂ ಟಿವಿ ತನ್ನ ಮೊದಲ ದಿನದ ಕಾರ್ಯರಂಭದಲ್ಲೇ ಪ್ರಸಾರ ಮಾಡಿತು. ನಂತರ ಸಚಿವರು ರಾಜೀನಾಮೆ ನೀಡಿ ತನಿಖೆಗೆ ಸಿದ್ಧ ಎಂದಿದ್ದರು.

ರಾಜ್ಯದಲ್ಲಿ ಎಲ್ಡಿಎಫ್ ಸರ್ಕಾರ ಬಂದ ಮೇಲೆ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಪ್ರಕರಣದ ಸೂಕ್ತ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ರಮೇಶ್ ಆಗ್ರಹಿಸಿದ್ದಾರೆ.
ಕೇರಳದಲ್ಲಿ ಎಲ್ಡಿಎಫ್ ಸರ್ಕಾರಕ್ಕೆ ಬಂದ ನಂತರ ಸಚಿವರು ರಾಜೀನಾಮೆ ನೀಡುತ್ತಿರುವ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ 2016ರ ಅಕ್ಟೋಬರ್ ನಲ್ಲಿ ಕೈಗಾರಿಕಾ ಸಚಿವ ಇ.ಪಿ.ಜಯರಾಜನ್ ಅವರು ಸ್ವಜನಪಕ್ಷಪಾತದ ಆರೊಪ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications