ಓಣಂ ಹಬ್ಬದ ಲಾಟ್ರಿ 10 ಕೋಟಿ ಬಂಪರ್ ಯಾರಿಗೆ?
ತಿರುವನಂತಪುರಂ, ಸೆ. 24: ಓಣಂ ಹಬ್ಬದ ಸಂಭ್ರಮದ ಬಹು ನಿರೀಕ್ಷಿತ ರಾಜ್ಯ ಲಾಟರಿ ಟಿಕೆಟ್ ಫಲಿತಾಂಶ ಪ್ರಕಟವಾಗಿದ್ದು, 10 ಕೋಟಿ ರು ಗಳ ಮೊದಲ ಬಹುಮಾನ ಸಿಕ್ಕಿರುವ ವ್ಯಕ್ತಿ ಯಾರೆಂದು ತಿಳಿದು ಬಂದಿದೆ.
ವೃತ್ತಿಯಿಂದ ಡ್ರೈವರ್ ಆಗಿರುವ 48 ವರ್ಷದ ಮುಸ್ತಾಫಾ ಮೋಟ್ಟತರಮ್ಮಲ್ ಅವರಿಗೆಗೆ 10 ಕೋಟಿ ರೂಪಾಯಿ ಲಾಟ್ರಿ ಹೊಡೆದಿದೆ.
AJ 2876 ನಂಬರಿನ ಲಾಟರಿ ಟಿಕೆಟಿಗೆ10 ಕೋಟಿ ರುಪಾಯಿ ಬಹುಮಾನ ಲಭಿಸಿದ್ದು, ಲಾಟರಿ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮಟ್ಟದ ನಗದು ಬಹುಮಾನ ಪಡೆದ ಖ್ಯಾತಿಗೆ ಮುಸ್ತಫಾ ಪಾತ್ರರಾಗಿದ್ದಾರೆ.

ಪರಪ್ಪನಂಗಡಿಯ ಐಶ್ವರ್ಯ ಲಾಟರಿ ಏಜೆನ್ಸಿಯಲ್ಲಿ ಕೊಂಡುಕೊಂಡಿದ್ದರು. ಏಜೆನ್ಸಿ ಕಮಿಷನ್ ಆಗಿ ಒಂದು ಕೋಟಿ ರೂಪಾಯಿಯನ್ನು ಮುಸ್ತಫಾ ನೀಡಿದ್ದಾರೆ.
ಕಳೆದ 20 ವರ್ಷಗಳಿಂದ ಲಾಟರಿಯನ್ನು ಕೊಂಡುಕೊಳ್ಳುತ್ತಿದ್ದೇನೆ, ಓಣಂ ಹಬ್ಬದ ದಿನ ಕೊಂಡುಕೊಂಡ ಲಾಟರಿಯಿಂದ ಖಂಡಿತವಾಗಿಯೂ ಬಹುಮಾನ ಬರುತ್ತೆ ಅಂತಾ ನಿರೀಕ್ಷೆಯಿತ್ತು ಎಂದು ಮುಸ್ತಫಾ ಅವರು ಪ್ರತಿಕ್ರಿಯಿಸಿದ್ದಾರೆ.
ಮಧ್ಯಮವರ್ಗದ ಕುಟುಂಬದಿಂದ ಬಂದಿರುವ ಮುಸ್ತಫಾ ಅವರು ಡ್ರೈವರ್, ತೆಂಗಿನ ಕಾಯಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಬಹುಮಾನದ ಮೊತ್ತವನ್ನು ಬ್ಯಾಂಕಿಗೆ ಜಮೆ ಮಾಡಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications