ವಿವಾದ ಹುಟ್ಟು ಹಾಕಿದ ಕೇರಳದ ಸಂಸದನ ಪತ್ನಿ ನಿಶಾ ಕಥೆ
ತಿರುವನಂತಪುರಂ, ಮಾರ್ಚ್ 19: ಕೇರಳದ ಸಂಸದರೊಬ್ಬರ ಪತ್ನಿ ನಿಶಾ ಜೋಸ್ ಅವರು ತಮ್ಮ ಹಳೆ ನೆನಪುಗಳನ್ನು ಹಂಚಿಕೊಂಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. #MeToo ಅಭಿಯಾನದ ಭಾಗವಾಗಿ ತಮ್ಮ ಜೀವನ ಚರಿತ್ರೆಯ ಪುಟಗಳಲ್ಲಿ ತಮಗಾದ ನೋವನ್ನು ತೋಡಿಕೊಂಡಿದ್ದಾರೆ.
ನಿಶಾ ಅವರು, ತಮಗೆ ಕಿರುಕುಳ ನೀಡಿದ ವ್ಯಕ್ತಿಯ ಹೆಸರು, ಗುರುತು, ವಿವರ ನೀಡಿಲ್ಲ. ಆದರೆ, ಶಾಸಕರೊಬ್ಬರ ಮಗ ಶೊನ್ ಜಾರ್ಜ್ ಎಂಬುವವರು ನಿಶಾ ವಿರುದ್ಧ ದೂರು ದಾಖಲಿಸಿದ್ದಾರೆ.

ಕೇರಳ ಕಾಂಗ್ರೆಸ್ ಮುಖ್ಯಸ್ಥ ಕೆಎಂ ಮಣಿ ಅವರ ಪುತ್ರ ಸಂಸದ ಜೋಸ್ ಮಣಿ ಪತ್ನಿ ನಿಶಾ ಅವರು ತಮ್ಮ 'The Other Side Of This Life-Snippets of my life as a Politician's Wife' ಪುಸ್ತಕದಲ್ಲಿ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ.
2012ರಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಕಿರುಕುಳ ನೀಡಿದ ವ್ಯಕ್ತಿ ಹೇಗಿಲ್ಲ ನಡೆದುಕೊಂಡರು ಎಂಬುದನ್ನು ವಿವರಿಸಿದ್ದಾರೆ. ಆ ವ್ಯಕ್ತಿ ಮುರ್ನಾಲ್ಕು ಸಲ ನನ್ನ ಕಾಲನ್ನು ಮುಟ್ಟಿದರು. ಇದು ಆಕಸ್ಮಿಕ ಕ್ರಿಯೆ ಎಂದೆನಿಸಲಿಲ್ಲ. ಸ್ಪರ್ಶದ ಉದ್ದೇಶ ಏನು ಎಂಬುದು ತಿಳಿಯುತ್ತದೆ.
ನಿಶಾ ಜೋಸ್ ಅವರ ಪುಸ್ತಕದಲ್ಲಿ ಬಂದಿರುವ ಈ ಪ್ರಸಂಗದಲ್ಲಿ ಅಂದು ಜತೆಗಿದ್ದವರು ಯಾರು ಎಂದು ಹೇಳಿಲ್ಲವಾದರೂ, ಶಾಸಕ ಪಿಸಿ ಜಾರ್ಜ್ ಅವರ ಪುತ್ರ ಶಾನ್ ಜಾರ್ಜ್ ಅವರು ನಿಶಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಕೇರಳ ಕಾಂಗ್ರೆಸ್ (ಮಣಿ) ನಲ್ಲಿ ಇಬ್ಬರು ಕೂಡಾ ಒಟ್ಟಿಗೆ ಕಾರ್ಯ ನಿರ್ವಹಿಸುತ್ತಿರುವಾಗ ಈ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications