ಕೇರಳದಲ್ಲಿ ರೈಲ್ವೇ ಸೇತುವೆ ಕೆಳಗೆ ಸಜೀವ ಬಾಂಬ್ ಪತ್ತೆ

ತಿರುವನಂತಪುರಂ, ಜನವರಿ 5: ಕೇರಳ ಪೊಲೀಸರು ಪ್ರಮುಖ ಭಯೋತ್ಪಾದಕ ದುರಂತವೊಂದನ್ನು ತಪ್ಪಿಸಿದ್ದಾಗಿ ಹೇಳಿಕೊಂಡಿದ್ದಾರೆ.

ಇಲ್ಲಿನ ಮಲಪ್ಪುರಂ ಜಿಲ್ಲೆಯ ರೈಲ್ವೇ ಸೇತುವೆ ಸಮೀಪ ಮಿಲಿಟರಿ ದರ್ಜೆಯ ಸ್ಪೋಟಕಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು ಪ್ರಮುಖ ದಾಳಿಯನ್ನು ತಪ್ಪಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಭಾರತಪುಝದಲ್ಲಿರುವ ಕುಟ್ಟಿಪುರಂ ರೈಲ್ವೇ ಸೇತುವೆ ಕೆಳಗೆ 5 ಕಂಟೈನರ್ ಗಳಲ್ಲಿ ಸ್ಪೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾಗಿ ಎಎನ್ಐ ವರದಿ ಮಾಡಿದೆ. ಇವುಗಳು ಮಿಲಿಟರಿ ದರ್ಜೆಯ ಸ್ಪೋಟಕಗಳು ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

Kerala: Police found 5 metal containers containing explosives under Railway bridge

ಈ ಸ್ಫೋಟಕಗಳನ್ನು ಸ್ಫೋಟಿಸಲೆಂದೇ ಉಗ್ರರು ಇಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಫೋಟಕಗಳನ್ನು ಪತ್ತೆ ಹಚ್ಚಿರುವುದರಿಂದ ಪ್ರಮುಖ ಭಯೋತ್ಪಾದಕ ದಾಳಿಯೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+