ಕೇರಳ ಮಳೆ: ಸ್ವಾತಂತ್ರ್ಯೋತ್ಸವದಂದು 25 ಜನರ ಸಾವು

ಕೊಚ್ಚಿ, ಆಗಸ್ಟ್ 16: ಕೇರಳದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಗೆ ಕೇರಳದಲ್ಲಿ ನಿನ್ನೆ(ಆ.15) ಒಂದೇ ದಿನ ಒಟ್ಟು 25 ಜನ ಮೃತರಾಗಿದ್ದಾರೆ.

ಇದರೊಂದಿಗೆ ಈ ವರೆಗೆ ಮೃತರಾದವರ ಸಂಖ್ಯೆ ಒಟ್ಟು 67 ಕ್ಕೇರಿದೆ. ಬುಧವಾರ ಮಳೆ ಪ್ರಮಾಣ ಹೆಚ್ಚಿದ್ದರಿಂದ ವೈಯ್ನಾಡ್, ಕೊಳಿಕ್ಕೊಡೆ, ಕಣ್ಣೂರು, ಕಾಸರಗೋಡು, ಮಲಪ್ಪುರಂ, ಪಾಲಕ್ಕಾಡ್, ಇಡುಕ್ಕಿ ಮತ್ತು ಎರ್ನಾಕುಲಂ ಈ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಪ್ರವಾಹ ಪೀಡಿತ ಸ್ಥಳಗಳಲ್ಲಿ ಈಗಾಗಲೇ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಭಾರತೀಯ ನೌಕಾದಳದ 21 ತಂಡಗಳನ್ನು ನೇಮಿಸಿ, ರಕ್ಷಣಾ ಕಾರ್ಯ ಮಾಡಲಾಗುತ್ತಿದೆ.

Kerala rains: 25 people die on wednsday due to flood

ರಾಷ್ಟ್ರೀಯ ವಿಪತ್ತು ದಳ, ಭಾರತೀಯ ಸೇನೆಯ ಹೆಚ್ಚುವರಿ ಸಿಬ್ಬಂದಿಯನ್ನು ಕೇರಳಕ್ಕೆ ಕಳಿಸುವಂತೆ ಗೃಹ ಮಂತ್ರಿ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ. ಕೇರಳದ ಎಲ್ಲಾ ಜಲಾಶಯಗಳಲ್ಲೂ ನೀರಿನ ಮಟ್ಟ ಬಹುತೇಕ ಭರ್ತಿಯಾಗಿದ್ದು, ಈ ಭಾಗದಲ್ಲಿ ವಾಸವಿರುವ ಜನರಿಗೆ ಮುನ್ಸೂಚನೆ ನೀಡಲಾಗಿದೆ. ಅವರನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸುವ ಕಾರ್ಯ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+