ಕೊಲ್ಲಂ ದೇವಾಲಯದ ಬಳಿ ಪಟಾಕಿ ತುಂಬಿದ 3 ಕಾರು ಪತ್ತೆ
ತಿರುವನಂತಪುರಂ, ಏಪ್ರಿಲ್ 11 : ಪಟಾಕಿಗಳು ತುಂಬಿದ್ದ ಮೂರು ಕಾರುಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲ್ಲಂ ಜಿಲ್ಲೆಯ ಪುತ್ತಿಂಗಲ್ ಮೂಕಾಂಬಿಕ ದೇವಸ್ಥಾನದ ಬಳಿ ಈ ಕಾರುಗಳು ಪತ್ತೆಯಾಗಿವೆ.
ಸೋಮವಾರ ಮಧ್ಯಾಹ್ನ ದೇವಾಲಯದ ಸಮೀಪ ಕಾರುಗಳಲ್ಲಿ ಪಟಾಕಿ ಪತ್ತೆಯಾಗಿದೆ. ಮೂರು ಕಾರುಗಳಲ್ಲಿ ಪಟಾಕಿಗಳಿದ್ದು, ಈ ಕಾರುಗಳು ಯಾರಿಗೆ ಸೇರಿದ್ದು ಎಂಬುದು ಇನ್ನೂ ಪತ್ತೆಯಾಗಿಲ್ಲ. [ಪಟಾಕಿ ಹೊಡೆಯಬೇಡಿ ಎಂಬ ಅಜ್ಜಿ ಮಾತು ಕೇಳಲಿಲ್ಲ]

ದೇವಾಲಯದ ಸುತ್ತ-ಮುತ್ತಲಿನ ಜನರು ಕಾರ್ಯಾಚರಣೆ ಮುಗಿಯುವ ತನಕ ದೂರದ ಸ್ಥಳಗಳಿಗೆ ತೆರಳಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ. ಎಲ್ಲಾ ಪಟಾಕಿಗಳನ್ನು ನಿಷ್ಕ್ರೀಯಗೊಳಿಸಿ ಸ್ಥಳ ಸುರಕ್ಷಿತವಾಗಿದೆ ಎಂದು ಘೋಷಣೆ ಮಾಡುವ ತನಕ ಜನರು ಕಾರುಗಳ ಹತ್ತಿರ ಬರಬಾರದು ಎಂದು ಪೊಲೀಸರು ಸೂಚನೆ ನೀಡಿದ್ದಾರೆ. [ಕೇರಳ ಪಟಾಕಿ ದುರಂತ, 5 ಜನರ ಬಂಧನ]
ಮತ್ತೊಂದು ಕಡೆ ಭಾನುವಾರ ಮುಂಜಾನೆ ಮೂಕಾಂಬಿಕ ದೇವಸ್ಥಾನದ ಜಾತ್ರೆಯಲ್ಲಿ ನಡೆದ ಅಗ್ನಿ ದುರಂತಕ್ಕೆ ಕಾರಣವಾದ ಪಟಾಕಿಗಳಲ್ಲಿ ನಿಷೇಧಿತ ರಸಾಯನಿಕಗಳನ್ನು ಬಳಕೆ ಮಾಡಲಾಗಿತ್ತು ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಗಾಗಿ ಕಾಯುತ್ತಿದ್ದಾರೆ.[ದೇವರ ನಾಡು ಕೇರಳದ ಮೇಲೆ ಮೂಕಾಂಬಿಕೆಯ ಮುನಿಸು!]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications