Ram Madir: ಇದೇ ನ. 16, 17ರಂದು ಶ್ರೀರಾಮ ಮಂದಿರ ಖಲಿಸ್ತಾನಿ ಉಗ್ರರ ಟಾರ್ಗೆಟ್...
ನವದೆಹಲಿ, ನವೆಂಬರ್ 12: ಇದೇ ವರ್ಷ ಆರಂಭದಲ್ಲಿ ಉದ್ಘಾಟನೆಗೊಂಡ ದೇಶದ ಕೋಟ್ಯಾಂತರ ಭಕ್ತಾಧಿಗಳ ಆರಾಧ್ಯ ಶ್ರೀರಾಮ ಮಂದಿರಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನೆಲೆಗೊಂಡಿರು ಶ್ರೀರಾಮಲಲ್ಲಾ ದೇಗುವು ದೇಶದ ಧಾರ್ಮಿಕ ಕೇಂದ್ರವಾಗುತ್ತಿದೆ. ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಇದೀಗ ಉಗ್ರರ ಟಾರ್ಗೆಟ್ ಆಗಿದೆ.
ಶ್ರಿರಾಮ ಭಕ್ತರಿಗೆ ಇದೊಂದು ಕಹಿ ಸುದ್ದಿಯೂ ಆಗಿದೆ. ಖಲಿಸ್ತಾನಿ ಉಗ್ರರು ಅಯೋಧ್ಯೆ ಶ್ರೀರಾಮಂದಿರ ಮೇಲೆ ಹಾಗೂ ಕೆನಡಾದ ಹಿಂದೂ ದೇವಾಲಯಗಳ ಮೇಲೆ ಇದೇ ನವೆಂಬರ್ 16 ಮತ್ತು 17ರಂದು ದಾಳಿ ನಡೆಸುವುದಾಗಿ ಬೆದರಿಕೆ ನೀಡಿದ್ದಾರೆ. ಈ ಸಂಬಂಧ ಕೆನಡಾ ದೇವಾಲಯಗಳು ಹಾಗೂ ರಾಮಮಂದಿರ ದೇವಾಲಯದ ಸುತ್ತಮುತ್ತ ಕಟ್ಟೆಚ್ಚರ ವಹಿಸಲಾಗಿದೆ.

ಕೇವಲ ಅಯೋಧ್ಯೆ ರಾಮ ಮಂದಿರ ಮಾತ್ರವಲ್ಲದೇ ಕೆನಡಾ ಸೇರಿ ಇತರ ಹಿಂದೂ ದೇವಾಲಯಗಳ ಮೇಲೆ ಇದೇ ತಾರೀಖಿನಲ್ಲಿ ದಾಳಿ ಮಾಡುತ್ತೇವೆ ಎಂದು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಬೆದರಿಕೆ ಹಾಕಿದ್ದಾರೆನೆಂದು ವರದಿ ಆಗಿದೆ.
ಇನ್ನೂ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರಿಗೂ ಸಹ ಅವರಿಗೆ ನೀವು ಕೆನಡಾ ಪರವಾಗಿರಿ ಇಲ್ಲವೇ ಭಾರತ ಬಿಟ್ಟು ತೊಲಗಿ ಎಂದು ಬೆದರಿಕೆ ಒಡ್ಡಿದ್ದಾನೆ.
ಖಲಿಸ್ತಾನಿ ಉಗ್ರರ ವಿಚಾರ ಭಾರತ ಮತ್ತು ಕೆನಡಾ, ಭಾರತ ಮತ್ತು ಅಮರಿಕಾ ಮಧ್ಯೆ ಬಿಕ್ಕಟ್ಟಿಗೆ ಕಾರಣವಾದ ಹೊತಿನ್ನಲಿಯೇ ಅಮೇರಿಕಾದಲ್ಲಿ ಆಶ್ರಯ ಪಡೆದಿರುವ ಈತ ಹಿಂದೂ ದೇವಾಲಯಗಳ ಮೇಲೆ ದಾಳಿಗೆ ಸಂಚು ರೂಪಿಸಿದ್ದರ ಬಗ್ಗೆ ಸ್ವತಃ ಆತನೇ ಬಾಯಿ ಬಿಟ್ಟಿದ್ದಾನೆ.
ಈ ದಿನ ಮಂದಿರಕ್ಕೆ ತೆರಳಬೇಡಿ: ವಿಡಿಯೋ
ಈ ಹಿಂದಿನಿಂದಲೂ ಖಲಿಸ್ತಾನಿ ಉಗ್ರರು ಭಾರತದ ಮೇಲೆ ಒಂದಿಲ್ಲ ಒಂದು ಕಾರಣದಿಂದ ಧಮ್ಕಿ ಹಾಕುತ್ತಲೇ ಬಂದಿದ್ದಾರೆ. ಈ ಬಾರಿ ರಾಮ ಮಂದಿರ ಹಸರಿನಲ್ಲಿ ಬೆದರಿಕೆ ಒಡ್ಡಿದ್ದಾರೆ.
ಅಯೋಧ್ಯೆ ತಳಪಾಯ ಅಲುಗಾಡಿಲಿಸದ್ದೇವೆ. ರಾಮಮಂದಿರ ಸೇರಿ ಕೆನಡಾದ ಕಾಲಿಬರಿ ಮಂದಿರ, ತ್ರಿವೇಣಿ ಮಂದಿರ ಮೇಲೂ ದಾಳಿ ನಡೆಸಲಿದ್ದೇವೆ ಎಂದು ಉಗ್ರ ಪನ್ನೂನ್ ಸಂದೇಶ ರವಾನಿಸಿದ್ದಾನೆ. ಈ ಹಿಂದೆಯು ಇಂತದ್ದೆ ಬೆದರಿಕೆ ಹಾಕಿ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ. ನಾನು ದಾಳಿ ಮಾಡುವ ದಿನ ಭಾರತೀಯರು ಈ ಮಂದಿರಗಳಿಗೆ ತೆರಳಬೇಡಿ ಎಂದು ಆತ ವಿಡಿಯೋದಲ್ಲಿ ಹೇಳಿದ್ದಾನೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications