ಟೂರಿಸಂ ಮೇಲೆ ಟೆರರಿಸಂ, ಟಾರ್ಗೆಟ್ ಕೊಡೈಕೆನಾಲ್ !
ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ತಾಣಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದ ಇರಾಕಿ ಉಗ್ರ ಪಡೆಯ ಸಂಚನ್ನು ಎನ್ ಐಎ ಪತ್ತೆ ಹಚ್ಚಿದೆ.
ಬೆಂಗಳೂರು, ಅಕ್ಟೋಬರ್ 20: 'ಕೊಡೈಕೆನಾಲ್ ನಲ್ಲಿರುವ ಇಸ್ರೇಲಿಗಳನ್ನು ಹಾಗೂ ಇತರೆ ಪ್ರವಾಸಿಗರನ್ನು ಕೊಲ್ಲಿ' ಎಂಬ ಟೆಲಿಗ್ರಾಮ್ ಸಂದೇಶ- ಕೇರಳದಿಂದ ಸಜೀದ್ ಅಬ್ದುಲಾ ಹಾಗೂ ಇತರೆ ಐಎಸ್ಐಎಸ್ ನೇಮಕಾತಿ ವಿಂಗ್ ಗೆ ಬಂದಿತ್ತು. ರಾಷ್ಟ್ರೀಯ ತನಿಖಾ ದಳ(ಎನ್ಐಎ) ಇತ್ತೀಚೆಗೆ ಬಂಧಿಸಿದ 6 ಮಂದಿ ಐಎಸ್ಐಎಸ್ ಬೆಂಬಲಿತರು ವಿಚಾರಣೆ ವೇಳೆ ಟಾರ್ಗೆಟ್ ಕೊಡೈಕನಲ್ ವಿಷಯ ಬಹಿರಂಗವಾಗಿದೆ.
ದಕ್ಷಿಣ ಭಾರತದ ಪ್ರಮುಖ ಪ್ರವಾಸಿ ತಾಣಗಳನ್ನು ಟಾರ್ಗೆಟ್ ಮಾಡಿಕೊಂಡಿದ್ದ ಇರಾಕಿ ಉಗ್ರ ಪಡೆಯ ಸಂಚನ್ನು ಎನ್ ಐಎ ಪತ್ತೆ ಹಚ್ಚಿದೆ. ಪ್ರಾಥಮಿಕ ತನಿಖೆ ವೇಳೆ, ಇರಾಕಿ ಉಗ್ರರು ಬಾಂಬ್ ದಾಳಿ ಬಿಟ್ಟು ಫ್ರಾನ್ಸ್ ನ ನೀಸ್ ನಗರದಲ್ಲಿ ನಡೆದ ಚಾಕು ದಾಳಿ ಮಾದರಿಯಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದು ತಿಳಿದು ಬಂದಿದೆ.

ಅಬ್ದುಲ್ಲಾ ಸೇರಿದಂತೆ ಇರಾಕಿ ಉಗ್ರರ ಬೆಂಬಲಿತರು ನಡೆಸಿದ ಚಾಟ್ ಹಿಸ್ಟರಿ, ಫೋನ್ ಹಿಸ್ಟರಿಯ ಮಿಸ್ಟರಿಯನ್ನು ಎಳೆ ಎಳೆಯಾಗಿ ಎನ್ ಐಎ ಹೊರಹಾಕುತ್ತಿದೆ. ಹಿಂದೂಗಳನ್ನು ಟಾರ್ಗೆಟ್ ಮಾಡಬೇಕು. ಕೊಡೈಕನಲ್ ನಂಥ ಪ್ರವಾಸಿ ತಾಣಗಳನ್ನು ಧ್ವಂಸಗೊಳಿಸಬೇಕು ಎಂದು ಸಂದೇಶ ಕಳಿಸಲಾಗಿತ್ತು.
ದಾಳಿ ನಡೆಸಲು ಸುಲಭವಾಗುವಂತೆ do-it-yourself (DIY) ಪ್ರಾತ್ಯಕ್ಷಿಕೆ ಪುಸ್ತಕಗಳನ್ನು ನೀಡಲಾಗಿದೆ. ಮುಜಾಹಿದ್ ಜೀವನದ ಬಗ್ಗೆ ಪಾಠಗಳಿವೆ. ರಾಜಸ್ಥಾನ ಹಾಗೂ ಜಮ್ಮು ಮತ್ತು ಕಾಶ್ಮೀರ ದಾಲ್ ಸರೋವರ ಮೇಲೂ ದಾಳಿಗೆ ಸಂಚು ರೂಪಿಸಲಾಗಿತ್ತು,
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications