ಕೋಲ್ಕತ್ತಾ ಮೇಲ್ಸೇತುವೆ ದುರಂತ: ತುರ್ತು ಸೇವೆಗಾಗಿ ಕರೆ ಮಾಡಿ
ಕೋಲ್ಕತ್ತಾ, ಮಾರ್ಚ್ 31: ಕೋಲ್ಕತ್ತಾದ ಉತ್ತರ ಭಾಗದ ಗಿರೀಶ್ ಪಾರ್ಕಿನ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯೊಂದು ಗುರುವಾರ ಮಧ್ಯಾಹ್ನ ಕುಸಿದಿದೆ. ಈ ದುರ್ಘಟನೆಯಲ್ಲಿ 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 75ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಅವಶೇಷಗಳ ಅಡಿಯಲ್ಲಿ 150ಕ್ಕೂ ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಸೇರಿದಂತೆ ಸಾರ್ವಜನಿಕರು ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ತುರ್ತು ಸೇವೆ ಬಯಸುವವರು ಈ ಕೆಳಗಿನ ಸಹಾಯವಾಣಿಗಳನ್ನು ಬಳಸಬಹುದಾಗಿದೆ. [ಕೋಲ್ಕತ್ತಾ: ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ, 14 ಸಾವು]

ಕಂಟ್ರೋಲ್ ರೂಮ್ ನಂಬರ್ : 1070, 033-22143526/ 033-22535185/ 033-22145664, ಫ್ಯಾಕ್ಸ್ : 033-22141378
Ambulances: Nagarik Swasthaya Sangha (Approx : 0.47 km away) 033-22740296
TOTAL NUMBER OF AMBULANCES 3
Nimtala Sarbajonin Durgotsav Committee
(Approx : 0.69 km away) 033-25330382 9831520999, 9836116222, 9051386666
TOTAL NUMBER OF AMBULANCES 11
Bharat Relief Society (Approx : 1 km away) 033-22342670
TOTAL NUMBER OF AMBULANCES 1
Kolkata Municipal Corporation (Approx : 1.01 km away) 033- 22197202
TOTAL NUMBER OF AMBULANCES 8
Medical Bank (Approx : 1.34 km away) 033-25540084,91-9831062157
TOTAL NUMBER OF AMBULANCES 3
Maa Nachinda Ambulance Service (Approx : 1.49 km away) 9163057483,033-23359849
TOTAL NUMBER OF AMBULANCES 1
Kumartuli Inns (Approx : 1.52 km away) 033-25305561,91-9903056921
ಮಾಹಿತಿ ಕೃಪೆ: Kolkata Medical Emergency System & Services
ಈ ದುರ್ಘಟನೆ ಬಗ್ಗೆ ವಿಡಿಯೋದಲ್ಲಿ ಸುದ್ದಿ ಕೇಳಿಸಿಕೊಳ್ಳಲು ಕ್ಲಿಕ್ ಮಾಡಿ
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications