ಕೋಲ್ಕತ್ತಾ ಮೇಲ್ಸೇತುವೆ ದುರಂತ: ತುರ್ತು ಸೇವೆಗಾಗಿ ಕರೆ ಮಾಡಿ
ಕೋಲ್ಕತ್ತಾ, ಮಾರ್ಚ್ 31: ಕೋಲ್ಕತ್ತಾದ ಉತ್ತರ ಭಾಗದ ಗಿರೀಶ್ ಪಾರ್ಕಿನ ಸಮೀಪದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯೊಂದು ಗುರುವಾರ ಮಧ್ಯಾಹ್ನ ಕುಸಿದಿದೆ. ಈ ದುರ್ಘಟನೆಯಲ್ಲಿ 14 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 75ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಅವಶೇಷಗಳ ಅಡಿಯಲ್ಲಿ 150ಕ್ಕೂ ಮಂದಿ ಸಿಲುಕಿರುವ ಸಾಧ್ಯತೆ ಇದೆ. ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ ಸೇರಿದಂತೆ ಸಾರ್ವಜನಿಕರು ಕೂಡಾ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ತುರ್ತು ಸೇವೆ ಬಯಸುವವರು ಈ ಕೆಳಗಿನ ಸಹಾಯವಾಣಿಗಳನ್ನು ಬಳಸಬಹುದಾಗಿದೆ. [ಕೋಲ್ಕತ್ತಾ: ನಿರ್ಮಾಣ ಹಂತದ ಫ್ಲೈ ಓವರ್ ಕುಸಿತ, 14 ಸಾವು]

ಕಂಟ್ರೋಲ್ ರೂಮ್ ನಂಬರ್ : 1070, 033-22143526/ 033-22535185/ 033-22145664, ಫ್ಯಾಕ್ಸ್ : 033-22141378
Ambulances: Nagarik Swasthaya Sangha (Approx : 0.47 km away) 033-22740296
TOTAL NUMBER OF AMBULANCES 3
Nimtala Sarbajonin Durgotsav Committee
(Approx : 0.69 km away) 033-25330382 9831520999, 9836116222, 9051386666
TOTAL NUMBER OF AMBULANCES 11
Bharat Relief Society (Approx : 1 km away) 033-22342670
TOTAL NUMBER OF AMBULANCES 1
Kolkata Municipal Corporation (Approx : 1.01 km away) 033- 22197202
TOTAL NUMBER OF AMBULANCES 8
Medical Bank (Approx : 1.34 km away) 033-25540084,91-9831062157
TOTAL NUMBER OF AMBULANCES 3
Maa Nachinda Ambulance Service (Approx : 1.49 km away) 9163057483,033-23359849
TOTAL NUMBER OF AMBULANCES 1
Kumartuli Inns (Approx : 1.52 km away) 033-25305561,91-9903056921
ಮಾಹಿತಿ ಕೃಪೆ: Kolkata Medical Emergency System & Services
ಈ ದುರ್ಘಟನೆ ಬಗ್ಗೆ ವಿಡಿಯೋದಲ್ಲಿ ಸುದ್ದಿ ಕೇಳಿಸಿಕೊಳ್ಳಲು ಕ್ಲಿಕ್ ಮಾಡಿ
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications