ಕೋಲ್ಕತ್ತಾ: ಫ್ಲೈ ಓವರ್ ಕುಸಿತ, ವಿಡಿಯೋ ಕ್ಲಿಪ್ಪಿಂಗ್
ಕೋಲ್ಕತ್ತಾ, ಮಾರ್ಚ್ 31: ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯೊಂದು ಗುರುವಾರ ಮಧ್ಯಾಹ್ನ ಕುಸಿತ ಪರಿಣಾಮ 14 ಜನ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ 150ಕ್ಕೂ ಮಂದಿ ಸಿಲುಕಿರುವ ಸಾಧ್ಯತೆ ಕಂಡು ಬಂದಿದೆ.
ಗಣೇಶ್ ಟಾಕೀಸ್ ಬಳಿ ಇರುವ ವಿವೇಕಾನಂದ ಫ್ಲೈ ಓವರ್ ದಿಢೀರ್ ಆಗಿ ಕುಸಿದಿದೆ. ಸೇತುವೆ ಕುಸಿತ ಸಂದರ್ಭದಲ್ಲಿ ಮಿನಿ ಬಸ್ಸೊಂದು ಚಲಿಸುತ್ತಿತ್ತು ಎಂದು ಮಾಹಿತಿ ಸಿಕ್ಕಿದೆ. [ಮೇಲ್ಸೇತುವೆ ದುರಂತ: ತುರ್ತು ಸೇವೆಗಾಗಿ ಕರೆ ಮಾಡಿ]

ದುರಂತ ಸಂಭವಿಸಿದ ಕ್ಷಣದ ವಿಡಿಯೋ ಕ್ಲಿಪ್ಪಿಂಗ್:
Horrifying moment that flyover came crashing down in #Kolkata today. Truly terrible. pic.twitter.com/yk1ZbnQnkp
— Shiv Aroor (@ShivAroor) March 31, 2016
* ಮಮತಾ ಬ್ಯಾನರ್ಜಿ ಅವರು ಇದೇ ಹಾದಿಯಲ್ಲಿ ಸಾಗಬೇಕಾಗಿತ್ತು ಎಂದು ತೃಣಮೂಲ ಕಾಂಗ್ರೆಸ್ಸಿನ ನಾಯಕ ಡೆರೆಕ್ ಓಬ್ರಿಯಾನ್ ಅವರು ಹೇಳಿದ್ದಾರೆ.
* ಗಿರೀಶ್ ಪಾರ್ಕಿನ ಗಣೇಶ್ ಟಾಕೀಸ್ ಬಳಿಯಲ್ಲಿ ನಡೆದ ಈ ದುರಂತದ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
Car being pulled out from the debris of the collapsed bridge near Ganesh Talkies in #Kolkata pic.twitter.com/o3Zx4uvXKd
— ANI (@ANI_news) March 31, 2016
* ಚುನಾವಣಾ ಸಮಾವೇಶವನ್ನು ಬದಿಗೊತ್ತಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಧಾವಿಸಿದ್ದಾರೆ.
#Visuals Taxis buried under the debris of the collapsed bridge near Ganesh Talkies in Kolkata pic.twitter.com/rFfDXhecDp
— ANI (@ANI_news) March 31, 2016
* 2 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್) ಗಣೇಶ್ ಟಾಕೀಸ್ ನತ್ತ ಬಂದಿದ್ದು, ಹೆಚ್ಚಿನ ಪಡೆ ಬಳಕೆ ಸಾಧ್ಯತೆಯಿದೆ.
#Visuals of the collapsed under-construction bridge near Ganesh Talkies in #Kolkata pic.twitter.com/XL7JiRZ1cw
— ANI (@ANI_news) March 31, 2016
* ಉತ್ತರ ಕೋಲ್ಕತ್ತಾದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಕ್ಕೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಕೂಡಲೇ ಒದಗಿಸಲಾಗುವುದು ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
Monumental tragedy. Rescue ops on.Many feared dead. Chief Sec/Home Sec at site. CM headed back to Kol immediately.This is the update I have
— Derek O'Brien (@quizderek) March 31, 2016
* 2009ರಿಂದ ನಿರ್ಮಾಣ ಹಂತದಲ್ಲೇ ಇರುವ ಆಗಾಗ ದುರಸ್ತಿ ನಡೆಯುವ ಈ ಮೇಲ್ಸೇತುವೆ ಹಲವಾರು ಬಾರಿ ಈ ರೀತಿ ಅಪಘಾತದ ಆಘಾತವನ್ನು ತಂದೊಡ್ಡಿದೆ.
ಈ ದುರ್ಘಟನೆ ಬಗ್ಗೆ ವಿಡಿಯೋದಲ್ಲಿ ಸುದ್ದಿ ಕೇಳಿಸಿಕೊಳ್ಳಲು ಕ್ಲಿಕ್ ಮಾಡಿ
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications