ಯುಗಾದಿ ಮರುದಿನ ದೇಶದಲ್ಲಿ ಅಪಘಾತಗಳದ್ದೇ ಸರಣಿ
ತಿರುವನಂತಪುರ, ಏಪ್ರಿಲ್, 10: ಯುಗಾದಿ ಮರುದಿನ ದೇಶದಕ್ಕೆ ಕರಾಳ ದಿನ. ಬೆಳಗ್ಗೆ ಕೇರಳದಲ್ಲಿ ಪಟಾಕಿ ಅವಘಡ, ಸಂಸತ್ ಭವನದಲ್ಲಿ ಆಕಸ್ಮಿಕ ಬೆಂಕಿ, ಹೈದರಾಬಾದ್ ನಲ್ಲಿ ಕ್ರೇನ್ ಮುರಿದು ವಿಮಾನ ನೆಲಕ್ಕೆ, ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಏಳು ಜನ ಬಲಿ. ಉತ್ತರ ಭಾರತದಲ್ಲಿ ಭೂಕಂಪ .. ಸರಣಿ ಸದ್ಯಕ್ಕೆ ಇಲ್ಲಿಗೆ ನಿಂತಿದೆ.
ಕೇರಳದ ಪಟಾಕಿ ಅವಘಡದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ಪ್ರಧಾನಿ ಸಾಂತ್ವನ ಹೇಳಿದ್ದಾರೆ.[ಪಟಾಕಿ ದುರಂತ: ದೇವರ ನಾಡು ಕೇರಳದ ಮೇಲೆ ಮೂಕಾಂಬಿಕೆಯ ಮುನಿಸು!]

ಕೇರಳ ಸರ್ಕಾರ, ಸೈನ್ಯ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯುವ ಯತ್ನ ಮಾಡಲಾಗುತ್ತಿದೆ.[ಕೇರಳ ಪಟಾಕಿ ಅವಘಡದ ಕರಾಳ ಚಿತ್ರಗಳು]
ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಕೇರಳ ಸರ್ಕಾರ ಭರಿಸುತ್ತೇನೆ ಎಂದು ಹೇಳಿದೆ. ಸಾವಿಗೀಡಾದವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ , ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.
ವಾಯುಸೇನೆಯ ವಿಶೇಷ ವಿಮಾನದ ಮೂಲಕ ತೆರಳಿದ ಪ್ರಧಾನಿ ತಜ್ಞ ವೈದ್ಯರ ತಂಡವನ್ನು ತಮ್ಮ ಜತೆಗೆ ಕರೆದುಕೊಂಡು ಹೋಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ಸಹ ನೆರವು ಘೋಷಣೆ ಮಾಡಿದ್ದು ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ತಂಡವನ್ನು ಕಳಿಸಿಕೊಟ್ಟಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ತಿಳಿಸಿದ್ದಾರೆ.
WATCH: PM Narendra Modi’s message in Kerala after meeting victims of #Kollam temple tragedyhttps://t.co/JifoXJh7FP
— ANI (@ANI_news) April 10, 2016
Puttingal Temple Fire tragedy: Prime Minister Narendra Modi meets injured persons in the Trivandrum Medical college. pic.twitter.com/EPDGRpdgKS
— ANI (@ANI_news) April 10, 2016
Puttingal Temple Fire tragedy: PM Narendra Modi meets injured persons in the Trivandrum Medical college #KollamFire pic.twitter.com/YsMf3Z3fCT
— ANI (@ANI_news) April 10, 2016
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications