ಕುಂಭಮೇಳ 2021: ಹರಿದ್ವಾರದ ಗಂಗಾ ನದಿಯಲ್ಲಿ 7 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದರು
ಉತ್ತರಾಖಂಡ, ಜನವರಿ 15: ಗುರುವಾರದಂದು ಶುಭ ಕುಂಭಮೇಳದ ಆರಂಭವನ್ನು ಗುರುತಿಸಿ 7 ಲಕ್ಷಕ್ಕೂ ಹೆಚ್ಚು ಭಕ್ತರು ಹರಿದ್ವಾರದ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರಾಖಂಡ ಸರ್ಕಾರದ ಮಾಹಿತಿ ಇಲಾಖೆ ತಿಳಿಸಿದೆ.
ಗಂಗಾರತಿ ಸಮಯದಲ್ಲಿ 7,11,000 ಭಕ್ತರು ಹರ್ ಕಿ ಪೈರಿಯಲ್ಲಿ ಆಚರಣೆಗಳನ್ನು ಮಾಡಿದ್ದಾರೆ. ಎಲ್ಲಾ ಕೋವಿಡ್-19 ಆರೋಗ್ಯ ಮಾರ್ಗಸೂಚಿಗಳನ್ನು ಕುಂಭಮೇಳದ ಮೊದಲ ದಿನ ಅನುಸರಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ 974 ಜನರಿಗೆ ದಂಡ ವಿಧಿಸಲಾಗಿದೆ ಎಂದು ಉತ್ತರಾಖಂಡ ಸರ್ಕಾರ ಹೇಳಿದೆ.
"ಕುಂಭಮೇಳ 2021ರ ವೇಳೆ ಭಕ್ತರ ಸುರಕ್ಷತೆಗಾಗಿ ಉತ್ತರಾಖಂಡದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಪ್ರದೇಶ ಸಶಸ್ತ್ರ ಕಾನ್ಸ್ಟಾಬ್ಯುಲರಿ (ಪಿಎಸಿ) ಮತ್ತು ಕೇಂದ್ರ ಅರೆಸೈನಿಕ ಪಡೆ (ಸಿಪಿಎಫ್) ಮತ್ತು ಬಾಂಬ್ ನಿಗ್ರಹ ದಳದ ಐದು ತಂಡಗಳನ್ನು ಹರಿದ್ವಾರದಲ್ಲಿ ನಿಯೋಜಿಸಲಾಗಿದೆ' ರಾಜ್ಯ ಸರ್ಕಾರ ತಿಳಿಸಿದೆ.

ರೇಡಿಯೊ ಸಂವಹನ ವ್ಯವಸ್ಥೆಯ ಜೊತೆಗೆ, ಸಂಬಂಧಪಟ್ಟ ಅಧಿಕಾರಿಗಳು 1,000ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಇಡೀ ಮೇಳದ ಬಗ್ಗೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ, ಈ ವರ್ಷ ಕುಂಭಮೇಳವು ಮೂರೂವರೆ ತಿಂಗಳ ಬದಲು ಹರಿದ್ವಾರದಲ್ಲಿ 48 ದಿನಗಳ ಕಾಲ ನಡೆಯಲಿದೆ. ಮಹಾ ಕುಂಭವನ್ನು ನಾಲ್ಕು ನದಿತೀರದ ಯಾತ್ರಾ ಸ್ಥಳಗಳಲ್ಲಿ 12 ವರ್ಷಗಳ ಚಕ್ರದಲ್ಲಿ ಆಚರಿಸಲಾಗುತ್ತದೆ. ಮೇಳ ಏಪ್ರಿಲ್ 27 ರಂದು ಮುಕ್ತಾಯಗೊಳ್ಳಲಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications