ರಾಹುಲ್ ಗಾಂಧಿಯ ಟೀಕಿಸಿದ ಜ್ಯೋತಿಷಿಯ ಹೊರದಬ್ಬಿದ ಲಾಲೂ
ಪಾಟ್ನಾ, ಜುಲೈ 24: ಪಕ್ಷದ ಗ್ರಹ ಗತಿಗಳನ್ನು ಸರಿಮಾಡಲೆಂದು ನೇಮಿಸಿಕೊಂಡಿದ್ದ ಜ್ಯೋತಿಷಿ ಒಬ್ಬರನ್ನು ಆರ್ಜೆಡಿ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೊರದಬ್ಬಿದ್ದಾರೆ.
ಪಕ್ಷಕ್ಕೆ ಸಲಹೆಗಳನ್ನು ನೀಡಲೆಂದು ಜ್ಯೋತಿಷಿ ಶಂಕರ್ ಚರಣ್ ತ್ರಿಪಾಠಿ ಅವರನ್ನು ಲಾಲೂ ಪ್ರಸಾದ್ ಯಾದವ್ ನೇಮಿಸಿಕೊಂಡಿದ್ದರು. ಆದರೆ ಅವರು ರಾಹುಲ್ ಗಾಂಧಿ ಅವರ ವಿರುದ್ಧ ಮಾತನಾಡಿದ್ದರಿಂದ ಸಿಟ್ಟಾಗಿರುವ ಲಾಲೂ ಪ್ರಸಾದ್ ಯಾದವ್, ತ್ರಿಪಾಠಿ ಅವರನ್ನು ಪಕ್ಷದಿಂದ ಹೊರಗಟ್ಟಿದ್ದಾರೆ.
ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ತಬ್ಬಿಕೊಂಡ ಬಗ್ಗೆ ಸುದ್ದಿ ವಾಹಿನಿಯೊಂದರಲ್ಲಿ ತ್ರಿಪಾಠಿ ಅವರು ಮಾತನಾಡಿ, ಅದೊಂದು ಮಕ್ಕಳು ಮಾಡುವ ವರ್ತನೆ, ಪ್ರಧಾನಿ ಹುದ್ದೆ ಆಕಾಂಕ್ಷಿಯೊಬ್ಬ ಹೀಗೆ ವರ್ತನೆ ಮಾಡಿರುವುದು ನಾಚಿಕೆಗೇಡು ಎಂದು ಟೀಕಿಸಿದ್ದರು.

ಆರ್ಜೆಡಿಯು ಯುಪಿಎಯ ಪ್ರಮುಖ ಮಿತ್ರಪಕ್ಷವಾಗಿದ್ದು, ಇತ್ತೀಚೆಗಷ್ಟೆ ಲಾಲೂ ಪ್ರಸಾದ್ ಯಾದವ್ ಅವರನ್ನು ರಾಹುಲ್ ಗಾಂಧಿ ಅವರು ಆಸ್ಪತ್ರೆಯಲ್ಲಿ ಭೇಟಿಯಾಗಿ ರಾಜಕೀಯ ಚರ್ಚಿಸಿದ್ದರು.
ನಿನ್ನೆಯಷ್ಟೆ ಆರ್ಜೆಡಿಯ ಮತ್ತೊಬ್ಬ ಮುಖಂಡ ತೇಜಸ್ವಿ ಯಾದವ್ ಅವರು, ರಾಹುಲ್ ಗಾಂಧಿ ಅವರು ಪ್ರಧಾನಿ ಅಭ್ಯರ್ಥಿ ಆಗುವುದಾದರೆ ನಮ್ಮ ಅಭ್ಯರ್ಥಿ ಅಲ್ಲ ಎಂದು ಹೇಳಿದ್ದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications