ಮೇವು ತಿಂದ ಲಾಲೂ ಪ್ರಸಾದ್ ಗೆ ಶಿಕ್ಷೆ ಏನು? ಬುಧವಾರ ಪ್ರಕಟ
ರಾಂಚಿ, ಜನವರಿ 03: 900 ಕೋಟಿ ರೂ.ಗಳ ಮೇವು ಹಗರಣದಲ್ಲಿ ದೋಷಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಗೆ ಶಿಕ್ಷೆ ಪ್ರಮಾಣ ಇಂದು (ಬುಧವಾರ) ಪ್ರಕಟವಾಗಲಿದೆ.
ಲಾಲೂ ಪ್ರಸಾದ ಸೇರಿದಂತೆ 15 ಆರೋಪಿಗಳ ಶಿಕ್ಷೆ ಪ್ರಮಾಣವನ್ನು ಇಂದು ಜಾರ್ಖಂಡ್ ನ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಪ್ರಕಟಿಸಲಿದೆ. ಈ ಹಿಂದೆ ಡಿಸೆಂಬರ್ 23ರಂದು ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ರಾಂಚಿ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಶಿವಪಾಲ್ ಸಿಂಗ್ ಅವರು ಅಂತಿಮ ತೀರ್ಪು ನೀಡಿ ಶಿಕ್ಷೆ ಪ್ರಮಾಣವನ್ನು ಜನವರಿ 3ಕ್ಕೆ ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದ್ದರು.

ಇದೇ ಮೇವು ಹಗರಣದ ಪ್ರಕರಣದಲ್ಲಿ ಲಾಲೂ ಸೇರಿ 22 ಆರೋಪಿಗಳ ಪೈಕಿ 7 ಜನರಿಗೆ ಸಿಬಿಐ ಕೋರ್ಟ್ ಖುಲಾಸೆಗೊಳಿಸಿದ್ದು, ಒಟ್ಟು 6 ಪ್ರಕರಣಗಳಲ್ಲಿ ಎರಡು ಪ್ರಕರಣಕ್ಕೆ ತೀರ್ಪು ಪ್ರಕಟಿಸಿದೆ. ಇನ್ನುಳಿದ 4 ಪ್ರಕರಣಗಳು ವಿಚಾರಣೆ ಹಂತದಲ್ಲಿವೆ.
ಲಾಲೂ ಪ್ರಸಾದ್ ಯಾದವ್ ಅವರಿಗೆ ಎಷ್ಟು ಪ್ರಮಾಣ ಶಿಕ್ಷೆ ಎನ್ನುವುದು ಇಂದು ತಿಳಿಯಲಿದ್ದು, ಹಲವ ಚಿತ್ತ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯದನತ್ತೆ ನೆಟ್ಟಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications