ಚರ್ಚ್ನಲ್ಲಿ ಪಾಪ ನಿವೇದನೆಗೆ ತಡೆ ಇಲ್ಲ ಎಂದ ಕಾನೂನು ಆಯೋಗ
ಬೆಂಗಳೂರು, ಸೆಪ್ಟೆಂಬರ್ 1: ಚರ್ಚ್ಗಳಲ್ಲಿನ ಪಾಪನಿವೇದನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಕಾನೂನು ಆಯೋಗ ಸ್ಪಷ್ಟಪಡಿಸಿದೆ. ಚರ್ಚ್ ಗಳಲ್ಲಿ ನಡೆಯುವ ಪಾಪನಿವೇದನೆಗಳು ಬ್ಲ್ಯಾಕ್ ಮೇಲ್ಗೆ ಕಾರಣವಾಗುತ್ತಿದೆ ಅವುಗಳನ್ನು ನಿಷೇಧಿಸಬೇಕೆಂಬ ಬೇಡಿಕೆಯು ಭಾವುಕ ಪ್ರತಿಕ್ರಿಯೆಯಾಗಿದ್ದು ಈ ಪ್ರಕ್ರಿಯೆಯನ್ನು ಬ್ಲ್ಯಾಕ್ ಮೇಲ್ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿದೆ.
ಕೌಟುಂಬಿಕ ಕಾನೂನು ನ್ಯಾಯಾಲಯ ಸುಧಾರಣೆ ಗೆ ಸಂಬಂಧಿಸಿದಂತೆ ಸಲ್ಲಿಸಿದ್ದ ವರದಿಯಲ್ಲಿ ಈ ವಿಷಯ ತಿಳಿಸಿರುವ ಆಯೋಗ ಚರ್ಚ್ ಗಳಲ್ಲಿ ಧರ್ಮಗುರುಗಳು ಪಾಪ ನಿವೇದನೆಯನ್ನು ದುರುಪಯೋಗ ಮಾಡಿಕೊಳ್ಳದಂತೆ ಕ್ರಮ ವಹಿಸಬೇಕು ಅದರ ಬದಲು ಪಾಪನಿವೇದನೆ ಮಾಡುವುದೇ ತಪ್ಪು ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಪಾಪನಿವೇದನೆ ಸಂಬಂಧಿಸಿದಂತೆ ಕಾನೂನು ಮಾಡಲಾಗುತ್ತದೆ. ಬದಲಾಗಿ ಸಮುದಾಯದ ಒಳಗೆ ಸಹಮತವನ್ನು ಸೃಷ್ಟಿಸುವುದು ಉತ್ತಮ ದಾರಿಯಾಗಿದೆ ಎಂದರು. ಪಾಪ ನಿವೇದನೆ ಪ್ರಕ್ರಿಯೆಯಿಂದ ಮಹಿಳೆಯರು ಬ್ಲ್ಯಾಕ್ಮೇಲ್ ಗೆ ಒಳಗಾಗುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದಿತ್ತು.

ಮಹಿಳಾ ಆಯೋಗವು ಈ ಪಾಪನಿವೇದನೆ ಪ್ರಕ್ರಿಯೆಯನ್ನೇ ರದ್ದುಗೊಳಿಸಬೇಕು ಎಂದು ಒತ್ತಡ ಹೇರಿದ್ದರು. ಕೇರಳದ ಚರ್ಚ್ ಒಂದು ಚರ್ಚ್ ನಲ್ಲಿರುವ ಧರ್ಮಗುರುಗಳು ವಿವಾಹಿತ ಮಹಿಳೆಯರ ಪಾಪ ನಿವೇದನೆಯನ್ನು ಬಳಸಿಕೊಂಡು ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ದೂರು ನೀಡಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications