ನಿಮ್ಮ ಆಯ್ಕೆ, ಇಂಡೋ-ಪಾಕ್ ಪಂದ್ಯವೋ, ಅರ್ಥ್ ಅವರ್ರೋ?
ನವದೆಹಲಿ, ಮಾರ್ಚ್, 18: ನೀವು ಪರಿಸರ ಪ್ರೇಮಿ, ಕ್ರಿಕೆಟ್ ಅಭಿಮಾನಿಯೂ ಆಗಿದ್ದರೆ ಮಾರ್ಚ್ 19 ರಂದು ಗೊಂದಲಕ್ಕೆ ಒಳಗಾಗಲಿದ್ದೀರಿ. ಒಂದೆಡೆ ಭಾರತ-ಪಾಕಿಸ್ತಾನದ ನಡುವೆ ಟಿ-20 ವಿಶ್ವಕಪ್ ಪಂದ್ಯ ನಡೆಯಲಿದ್ದರೆ, ಇನ್ನೊಂದೆಡೆ ಜಾಗತಿಕ ತಾಪಮಾನ ನಿಯಂತ್ರಣ ಹಿನ್ನೆಲೆಯಲ್ಲಿ ಅದೇ ಸಮಯದಲ್ಲಿ "ಅರ್ಥ್ ಅವರ್" ಆಚರಿಸಲಾಗುತ್ತಿದೆ.
ಜಾಗತಿಕ ತಾಪಮಾನ ಹಾಗೂ ಅದರ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸಲು ವಿಶ್ವ ವನ್ಯನಿಧಿ (ಡಬ್ಲ್ಯುಡಬ್ಲ್ಯುಎಫ್) ಸಂಸ್ಥೆಯು 'ಅರ್ಥ್ ಅವರ್' ಆಚರಿಸುತ್ತಿದೆ.[ಅರ್ಥ್ ಅವರ್ ಎಂದರೇನು?]

ಮಹಾನಗರಗಳಲ್ಲಿ ಕತ್ತಲೆ: ಬೆಂಗಳೂರು ಸೇರಿದಂತೆ ನವದೆಹಲಿ ಮತ್ತು ಮುಂಬೈ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಶನಿವಾರ (ಮಾರ್ಚ್ 19) ರಾತ್ರಿ 8.30ರಿಂದ 9.30ರವರಗೆ ವಿದ್ಯುದ್ದೀಪಗಳನ್ನು ಆರಿಸಲಾಗುತ್ತದೆ.[ಅರ್ಥ್ ಅವರ್ ಗೆ ನಮ್ಮ ಬೆಂಬಲವಿದೆ, ನಿಮ್ಮದು?]
ಸೌರಶಕ್ತಿ ಸೇರಿದಂತೆ ನವೀಕೃತ ಇಂಧನಗಳನ್ನು ಹೆಚ್ಚು ಬಳಸುವಂತೆ ಜಾಗೃತಿ ಮೂಡಿಸುವುದು ಈ ಬಾರಿಯ ಆಂದೋಲನದ ಉದ್ದೇಶವಾಗಿದೆ. 'ಗೋ ಸೋಲಾರ್' ಘೋಷವಾಕ್ಯದಡಿ ಆಂದೋಲನ ನಡೆಯಲಿದೆ. ಕ್ರಿಟೆಗಿಗ ಶಿಖರ್ ಧವನ್ ಜಾಗೃತಿ ಕಾರ್ಯಕ್ರಮದ ರಾಯಭಾರಿಯಾಗಿದ್ದಾರೆ.
ಇದು ಅರ್ಥ್ ಅವರ್ನ 10ನೇ ಆವೃತ್ತಿಯಾಗಿದೆ. 170 ದೇಶಗಳ ಕೋಟ್ಯಾಂತರ ಮಂದಿ 8.30ಕ್ಕೆ ವಿದ್ಯುತ್ ದೀಪಗಳನ್ನು ಆರಿಸಿ, ಜಾಗತಿಕ ತಾಪಮಾನ ಇಳಿಕೆಗೆ ನೆರವಾಗಲಿದ್ದಾರೆ. ಪ್ರಪಂಚದ ಒಟ್ಟಾರೆ 7000ಕ್ಕೂ ಹೆಚ್ಚು ನಗರಗಳು ಭಾಗಿಯಾಗಲಿವೆ.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications