ಮೆಟ್ರೋ, ರೈಲ್ವೆ ನಿಲ್ದಾಣಗಳಲ್ಲೇ ಎಣ್ಣೆ ಮಾರಾಟಕ್ಕೆ ಅವಕಾಶ: ಈ ರಾಜ್ಯದ ಸಿಎಂ ವಿರುದ್ಧ ಭುಗಿಲೆದ್ದ ಆಕ್ರೋಶ
ಲಖನೌ, ಡಿಸೆಂಬರ್, 21: ಮೆಟ್ರೋ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳು ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಇದರ ವಿರುದ್ಧ ವಾಗ್ದಾಳಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಾಗ್ದಾಳಿ ನಡೆಸಿದ್ದಾರೆ.
ಅಪರಾಧ ಕೃತ್ಯಗಳು ಮತ್ತು ಮದ್ಯ ಸೇವನೆ ನಡುವೆ ಆಳವಾದ ಸಂಬಂಧ ಇದೆ. ಮದ್ಯ ಸೇವನೆಯು ತುಂಬ ಒಳ್ಳೆಯದು ಎಂದು ಆಡಳಿತರೂಢ ಬಿಜೆಪಿ ನಂಬಿದ್ದರೆ, ಅದು ತನ್ನ ಪಕ್ಷದ ಕಚೇರಿಗಳಲ್ಲಿ ಮದ್ಯ ಮಾರಾಟ ಆರಂಭಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದಿದ್ದ ಸಂಪುಟ ಸಭೆಯಲ್ಲಿ, ವಿಮಾನ ನಿಲ್ದಾಣಗಳು, ಮೆಟ್ರೋ ರೈಲು ನಿಲ್ದಾಣಗಳು ಮತ್ತು ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಅಬಕಾರಿ ನೀತಿಗೆ (2024-25) ಒಪ್ಪಿಗೆ ನೀಡಲಾಗಿತ್ತು.

ಮೆಟ್ರೋ, ರೈಲ್ವೆ ನಿಲ್ದಾಣಗಳು ಮತ್ತು ಕ್ರೂಸ್ ಹಡಗುಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ಉತ್ತರ ಪ್ರದೇಶ ಸರ್ಕಾರ 1 ಟ್ರಿಲಿಯನ್ ಡಾಲರ್ ಆರ್ಥಿಕತೆ ರಚಿಸಲು ಉದ್ದೇಶಿದೆಯೇ ಎಂದು ಅಖಿಲೇಶ್ ಯಾದವ್ ತಮ್ಮ ಟ್ವೀಟ್ ಮೂಲಕ ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಟ್ಯಾಂತರ ರೂಪಾಯಿ ಹೂಡಿಕೆಯ ಆರೋಪಗಳೆಲ್ಲವೂ ಸುಳ್ಳಾಗಿದೆ. ಇದಕ್ಕಾಗಿಯೇ ಸರ್ಕಾರ ಆದಾಯಗಳಿಸಲು ಅನೈತಿಕ ಮಾರ್ಗ ಅನುಸರಿಸುತ್ತಿದೆ ಎಂದೆನಿಸುತ್ತಿದೆ. ಇಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ, ನಾಳೆ ಇತರ ಅಮಲು ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳನ್ನು ಮಾರಾಟ ಮಾಡಲೂ ಅವಕಾಶ ನೀಡಬಹುದು ಎಂದು ಆರೋಪ ಮಾಡುವ ಮೂಳಕ ಕಿಡಿಕಾರಿದರು.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
BMTC: 3 ನಿಲ್ದಾಣಗಳಿಂದ ಮೆಟ್ರೋ ಫೀಡರ್ ಬಸ್ ಸೇವೆ ಆರಂಭ: ಸಂಚಾರ ಮಾರ್ಗ, ಸಮಯ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ











Click it and Unblock the Notifications