ಯಾವ ಯಾವ ದೇಶಗಳಲ್ಲಿ ತ್ರಿವಳಿ ತಲಾಖ್ ನಿಷೇಧ
ನವದೆಹಲಿ, ಆಗಸ್ಟ್ 22: ತ್ರಿವಳಿ ತಲಾಖ್ ಗೆ ಸಾಂವಿಧಾನಿಕ ಮಾನ್ಯತೆ ಇಲ್ಲ ಎಂದು ಸುಪ್ರಿಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ತ್ರಿವಳಿ ತಲಾಖ್ ಅಸಂವಿಧಾನಿಕ, ಸುಪ್ರಿಂ ಕೋರ್ಟ್ ಐತಿಹಾಸಿಕ ತೀರ್ಪು
ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠದಲ್ಲಿ 3:2 ರಲ್ಲಿ ತ್ರಿವಳಿ ತಲಾಖ್ ತನ್ನ ಮಾನ್ಯತೆಯನ್ನು ಕಳೆದುಕೊಂಡಿದೆ. ಭಾರತದಲ್ಲಿ ಇನ್ನೂ ಇದಕ್ಕೆ ಕಾನೂನಿನ ಮಾನ್ಯತೆ ಸಿಕ್ಕಿಲ್ಲ. ಆದರೆ, ತ್ರಿವಳಿ ತಲಾಖ್ ಪದ್ಧತಿ ಯಾವ ಯಾವ ದೇಶಗಳಲ್ಲಿ ನಿಷೇಧಗೊಂಡಿದೆ ಎಂಬುದನ್ನು ಪಟ್ಟಿಯಲ್ಲಿ ನೋಡಿ...

ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೆಹರ್ ನೇತೃತ್ವದ ಐದು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ನ್ಯಾಯಪೀಠ 6 ದಿನಗಳ ಕಾಲ ವಿಚಾರಣೆ ನಡೆಸಿ ಮೇ 18ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಈಗ ಆಗಸ್ಟ್ 22ರಂದು ತೀರ್ಪು ನೀಡಿದೆ.
ನ್ಯಾ. ಖೇಹರ್, ಅಬ್ದುಲ್ ನಜೀರ್ ಪರ, ಕುರಿಯನ್, ರೋಹ್ಟಿಂಗನ್ ನಾರಿಮನ್, ಉದಯ್ ಲಲಿತ್ ವಿರೋಧ ನಿಂತಿದ್ದರಿಂದ 3ː2 ನಲ್ಲಿ ತಲಾಖ್ ಗೆ ಮಾನ್ಯತೆ ಸಿಗಲಿಲ್ಲ. ಆರು ತಿಂಗಳಿನಲ್ಲಿ ಸರ್ಕಾರ ಈ ಬಗ್ಗೆ ಸೂಕ್ತ ಕಾನೂನು ರೂಪಿಸಬೇಕಿದೆ.
ತ್ರಿವಳಿ ತಲಾಖ್ ಇಸ್ಲಾಂ ವಿರೋಧಿ ಎಂದು ಪರಿಗಣಿಸಿರುವ ದೇಶಗಳು:
ಭಾರತ
ಪಾಕಿಸ್ತಾನ
ಬಾಂಗ್ಲಾದೇಶ
ಟರ್ಕಿ
ಸೈಪ್ರಸ್
ಟುನಿಷಿಯಾ
ಅಲ್ಜೆರಿಯಾ
ಮಲೇಷಿಯನ್ ಸ್ಟೇಟ್ ಆಫ್ ಸರಾವಾಕ್
ಶ್ರೀಲಂಕಾ
ಜೋರ್ಡನ್
ಇಂಡೋನೇಷಿಯಾ
ಯುಎಇ
ಕತಾರ್,
ಸೂಡನ್
ಮೊರಕ್ಕೋ
ಇರಾಕ್
ಬ್ರೂನೈ
ಮಲೇಷಿಯಾ
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications