ಕಲಬುರ್ಗಿ ಹತ್ಯೆ ಖಂಡಿಸಿ ಅಕಾಡೆಮಿ ಪ್ರಶಸ್ತಿ ಹಿಂದಿರುಗಿಸಿದವರ ಪಟ್ಟಿ
ನವದೆಹಲಿ, ಅಕ್ಟೋಬರ್, 12: ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಲು ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ 14ಕ್ಕೂ ಹೆಚ್ಚು ಸಾಹಿತಿಗಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಈ ಸಂಖ್ಯೆ ಇನ್ನು ಹೆಚ್ಚಳವಾಗುವ ಸಾಧ್ಯತೆ ಇದೆ.
ಹಿಂದಿಯ ಸಾಹಿತಿ ಉದಯ್ ಪ್ರಕಾಶ್ ಪ್ರಶಸ್ತಿಯನ್ನು ಮೊದಲ ಬಾರಿಗೆ ಹಿಂದಕ್ಕೆ ನೀಡುವ ನಿರ್ಧಾರ ಮಾಡಿದರು. ಅಲ್ಲಿಂದ ಆರಂಭವಾದ ಪ್ರಶಸ್ತಿ ವಾಪಸ್ ಪರ್ವ ಮುಂದುವರಿದೇ ಇದೆ. ಕೆಲವರು ಸಾಹಿತ್ಯ ಅಕಾಡೆಮಿಯಲ್ಲಿ ಹೊಂದಿದ್ದ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದಾರೆ. ಕನ್ನಡದ ಸಾಹಿತಿ ಅರವಿಂದ್ ಮಾಲಗತ್ತಿ ಸಹ ಅಕಾಡೆಮಿ ಸ್ಥಾನದಿಂದ ಹೊರಕ್ಕೆ ಬಂದಿದ್ದಾರೆ.[ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಿಂತಿರುಗಿಸಲು ಕುಂವೀ ನಿರ್ಧಾರ]

ಸಂಶೋಧಕ ಎಂ ಎಂ ಕಲಬುರ್ಗಿ ಹತ್ಯೆ ನಂತರ ಉದಯ್ ಪ್ರಕಾಶ್ ಪ್ರಶಸ್ತಿ ಹಿಂದಕ್ಕೆ ನೀಡಿದರು. ಉತ್ತರ ಪ್ರದೇಶದಲ್ಲಿ ನಡೆದ ಹತ್ಯೆ, ದಲಿತರ ದೇವಾಲಯ ಪ್ರವೇಶ ಪ್ರಕರಣ ಮತ್ತು ಕಲಬುರ್ಗಿ ಹತ್ಯೆ ಖಂಡಿಸಿ ಸಾಹಿತಿಗಳು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ವಾಪಸ್ ಮಾಡುತ್ತಿದ್ದಾರೆ. ಕನ್ನಡದ ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಸಹ ಅಕ್ಟೋಬರ್ 15 ರಂದು ಪ್ರಶಸ್ತಿ ಹಿಂದಕ್ಕೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.[ಕಲಬುರ್ಗಿ ಹತ್ಯೆಗೆ ಖಂಡನೆ, ಸಾಹಿತಿಗಳಿಂದ ಪ್ರಶಸ್ತಿ ವಾಪಸ್]
ಕಲಬುರ್ಗಿ ಹತ್ಯೆ ಖಂಡಿಸಿ ಪ್ರಶಸ್ತಿ ಹಿಂದಕ್ಕೆ ನೀಡಿದವರ ಪಟ್ಟಿ
1 ಉದಯ ಪ್ರಕಾಶ್-ಹಿಂದಿ-ಮೋಹನ್ ದಾಸ್ (ಸಣ್ಣ ಕತೆಗಳು) 2010
2 ಮಂಗಳೇಶ್ ದರ್ಬಲ್-ಹಿಂದಿ-ಹಮ್ ಜೋ ದೇಖತೆ ಹೈನ್(ಕವನ ಸಂಕಲನ) 2000
3 ರಾಜೇಶ್ ಜೋಷಿ-ಹಿಂದಿ-ದೋ ಪಂಕ್ತಿಯೋಖೇ ಬೀಚ್- (ಕವನ ಸಂಕಲನ) 2002
4. ಗಣೇಶ್ ದೇವ್ಯಾ- ಸಾಹಿತ್ಯ ವಿಮರ್ಶಕ
5 ಎನ್ ಶಿವದಾಸ್ -ಕೊಂಕಣಿ ಸಾಹಿತಿ[ಕಲಬುರ್ಗಿ ಹತ್ಯೆ ಸುಳಿವು ಕೊಟ್ಟವರಿಗೆ 5 ಲಕ್ಷ ಬಹುಮಾನ]
6 ಕುಂ ವೀರಭದ್ರಪ್ಪ-ಕನ್ನಡ-ಅರಮನೆ(ಕಾದಂಬರಿ)-2007
7 ಗುರ್ಬಚನ್ ಸಿಂಗ್ ಭುಲ್ಲಾರ್
8 ವರಯಮ್ ಸಿಂಗ್ ಸಂಧು-ಪಂಜಾಬಿ-(ಸಣ್ಣ ಕತೆಗಳು)2000
9 ಅಜ್ಮೀರ್ ಸಿಂಗ್ ಅವುಲಾಖ್-ಪಂಜಾಬಿ(ನಾಟಕ)-2006
10 ಅತಮ್ ಜೀತ್ ಸಿಂಗ್
11 ನಯನತಾರಾ ಸೆಹಗಲ್-ಇಂಗ್ಲಿಷ್-ರಿಚ್ ಲೈಕ್ ಅಸ್-1985
12 ಸಾರಾ ಜೋಸೆಫ್-ಮಲಯಾಳಂ-ಅಲಾಹಾಯುಧೆ ಪೆನ್ ಮಕ್ಕಲ್(ಕಾದಂಬರಿ)-2003
13 ಅಶೋಕ್ ವಾಜಪೇಯಿ-ಹಿಂದಿ-ಕಹೀನ್ ನಹೀನ್ ವಹೀನ್(ಕವನ ಸಂಕಲನ)-1994
14 ಅಮನ್ ಸೆಥಿ-ಇಂಗ್ಲಿಷ್-ಆಫ್ಟರ್ ಅಮ್ನೇಶಿಯಾ-1992
-
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಮಾರ್ಚ್ 15ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ












Click it and Unblock the Notifications