ರಾಷ್ಟ್ರಪತಿ ಚುನಾವಣೆ ಅಖಾಡಕ್ಕೆ ಆಡ್ವಾಣಿ ಇರಲಿ: ಸಿನ್ಹಾ
ಈ ಬಾರಿಯ ಭಾರತದ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಪರವಾಗಿ ಹಿರಿಯ ಲಾಲ್ ಕೃಷ್ಣ ಆಡ್ವಾಣಿ ಅವರನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ಹಿರಿಯ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.
ನವದೆಹಲಿ, ಜೂನ್ 15: ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಲಾಲ್ ಕೃಷ್ಣ ಆಡ್ವಾಣಿಯವರನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಮಾತು ಹುಸಿಯಾಗಿ, ಹಳತಾಗಿ, ಇದೀಗ ತುಕ್ಕೂ ಹಿಡಿದಿದೆ.
ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ವಲಯದಲ್ಲಿ ಈಗಾಗಲೇ ಹಲವಾರು ಹೆಸರುಗಳು ಪ್ರಸ್ತಾಪವಾಗಿದೆ. ಆದರೆ, ಬಿಜೆಪಿ ಪಾಳಯದಲ್ಲೇ ಲಾಲ್ ಕೃಷ್ಣ ಆಡ್ವಾಣಿಯವರ ಸಾಫ್ಟ್ ಕಾರ್ನರ್ ಇರುವ ವ್ಯಕ್ತಿಗಳು ಆಡ್ವಾಣಿ ಅವರನ್ನು ರಾಷ್ಟ್ರಪತಿಯನ್ನಾಗುವ ಹಂಬಲ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ನಟ, ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರೂ ಒಬ್ಬರು.

ಗುರುವಾರ ಬೆಳಗ್ಗೆ ಅವರು ಮಾಡಿದ ಟ್ವೀಟ್ ಒಂದು ಆಡ್ವಾಣಿಯವರನ್ನು ರಾಷ್ಟ್ರಪತಿಯನ್ನಾಗಿ ನೋಡಬೇಕೆಂಬ ಆಸೆಯನ್ನು ಹೊರದೂಡಿದೆ. ಇದಕ್ಕೆ ಹಲವಾರು ಜನರು ಪ್ರತಿಕ್ರಿಯಿಸಿದ್ದು ಆಡ್ವಾಣಿಯವರನ್ನು ಮಹೋನ್ನತ ಹುದ್ದೆಗೆ ಸೂಕ್ತವಾದ ವ್ಯಕ್ತಿಯೆಂದು ಹೇಳಿದ್ದಾರೆ. ಇದು ಲಾಲ್ ಕೃಷ್ಣ ಆಡ್ವಾಣಿಯವರ ಬಗ್ಗೆ ಜನರು ಹೊಂದಿರುವ ಸಹಾನುಭೂತಿಗೂ ಸಾಕ್ಷಿಯಾಗಲಿದೆ.
Far from the madding crowd, a great meeting with our guru, real role model & ultimate leader, L.K.Advaniji, in God's own country Kerala.1>2 pic.twitter.com/7mz4OK3obn
— Shatrughan Sinha (@ShatruganSinha) June 12, 2017
As the D-day for the Presidential election draws close, I strongly echo the views of Advani ji's admirers and well wishers...9>10
— Shatrughan Sinha (@ShatruganSinha) June 13, 2017
...of the Constitution & to take the right decision when needed without getting influenced by anyone, in the larger interest of the Nation."
— Shatrughan Sinha (@ShatruganSinha) June 15, 2017
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications