Get Updates
Get notified of breaking news, exclusive insights, and must-see stories!

ರಾಷ್ಟ್ರಪತಿ ಚುನಾವಣೆ ಅಖಾಡಕ್ಕೆ ಆಡ್ವಾಣಿ ಇರಲಿ: ಸಿನ್ಹಾ

ಈ ಬಾರಿಯ ಭಾರತದ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಪರವಾಗಿ ಹಿರಿಯ ಲಾಲ್ ಕೃಷ್ಣ ಆಡ್ವಾಣಿ ಅವರನ್ನು ಕಣಕ್ಕಿಳಿಸಬೇಕೆಂದು ಬಿಜೆಪಿಯ ಹಿರಿಯ ಸಂಸದ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ನವದೆಹಲಿ, ಜೂನ್ 15: ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಲಾಲ್ ಕೃಷ್ಣ ಆಡ್ವಾಣಿಯವರನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಮಾತು ಹುಸಿಯಾಗಿ, ಹಳತಾಗಿ, ಇದೀಗ ತುಕ್ಕೂ ಹಿಡಿದಿದೆ.

ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ವಲಯದಲ್ಲಿ ಈಗಾಗಲೇ ಹಲವಾರು ಹೆಸರುಗಳು ಪ್ರಸ್ತಾಪವಾಗಿದೆ. ಆದರೆ, ಬಿಜೆಪಿ ಪಾಳಯದಲ್ಲೇ ಲಾಲ್ ಕೃಷ್ಣ ಆಡ್ವಾಣಿಯವರ ಸಾಫ್ಟ್ ಕಾರ್ನರ್ ಇರುವ ವ್ಯಕ್ತಿಗಳು ಆಡ್ವಾಣಿ ಅವರನ್ನು ರಾಷ್ಟ್ರಪತಿಯನ್ನಾಗುವ ಹಂಬಲ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ನಟ, ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರೂ ಒಬ್ಬರು.

LK Advani For President, Lobbies Shatrughan Sinha, Claims Wide Support

ಗುರುವಾರ ಬೆಳಗ್ಗೆ ಅವರು ಮಾಡಿದ ಟ್ವೀಟ್ ಒಂದು ಆಡ್ವಾಣಿಯವರನ್ನು ರಾಷ್ಟ್ರಪತಿಯನ್ನಾಗಿ ನೋಡಬೇಕೆಂಬ ಆಸೆಯನ್ನು ಹೊರದೂಡಿದೆ. ಇದಕ್ಕೆ ಹಲವಾರು ಜನರು ಪ್ರತಿಕ್ರಿಯಿಸಿದ್ದು ಆಡ್ವಾಣಿಯವರನ್ನು ಮಹೋನ್ನತ ಹುದ್ದೆಗೆ ಸೂಕ್ತವಾದ ವ್ಯಕ್ತಿಯೆಂದು ಹೇಳಿದ್ದಾರೆ. ಇದು ಲಾಲ್ ಕೃಷ್ಣ ಆಡ್ವಾಣಿಯವರ ಬಗ್ಗೆ ಜನರು ಹೊಂದಿರುವ ಸಹಾನುಭೂತಿಗೂ ಸಾಕ್ಷಿಯಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+